Subramanya ತಂಡದಿಂದ ಹಲ್ಲೆ ಆರೋಪ; ದೂರು
Team Udayavani, May 27, 2024, 11:47 PM IST
ಸುಬ್ರಹ್ಮಣ್ಯ: ಕೃಷಿ ಜಮೀನಿನಲ್ಲಿ ಕೆಲಸ ನಿರ್ವಹಿಸುತಿದ್ದಾಗ ತಂಡವೊಂದು ಬಂದು ಹಲ್ಲೆ ನಡೆಸಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಲೆಟ್ಟಿ ಗ್ರಾಮದ ಕಾನಮನೆ ದೇವಕಿ ಅವರು ಸುಳ್ಯ ತಾ|ನ ನಾಲ್ಕೂರು ಗ್ರಾಮದ ಮೆಟ್ಟಿನಡ್ಕದಲ್ಲಿ ಕೃಷಿ ಜಮೀನು ಹೊಂದಿದ್ದು, ಮೇ 22ರಂದು ದೇವಕಿ ಹಾಗೂಅವರ ಗಂಡ ಸುಂದರ ನಾಯ್ಕ ಅವರು ಜಮೀನಿನ ಕೃಷಿ ಕೆಲಸಕ್ಕೆ 3-4 ಜನ ಕೆಲಸದಾಳುಗಳನ್ನು ಕರೆದೊಯ್ದು ಕೆಲಸ ಪ್ರಾರಂಭಿಸುವಾಗ ಆರೋಪಿಗಳಾದ ತೀರ್ಥರಾಜ, ಶಿವಪ್ಪ ನಾಯ್ಕ, ಯತೀನ್, ಪಲ್ಲವಿ, ಶ್ರುತಿ ಅವರು ಕೈಯಲ್ಲಿ ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಬಂದು ಬೆದರಿಕೆ ಹಾಕುತ್ತಾ, ಅವಾಚ್ಯವಾಗಿ ಬೈಯುತ್ತಾ ಕೆಲಸಕ್ಕೆ ಅಡ್ಡಿಯುಂಟುಮಾಡಿ, ದೇವಕಿ ಹಾಗೂ ಸುಂದರ ಅವರಿಗೆ ಹಲ್ಲೆ ನಡೆಸಿದ್ದಾರೆ.
ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.