Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು
Team Udayavani, May 27, 2024, 11:52 PM IST
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸರಣಿ ಅಪಘಾತ ಸಂಭವಿಸಿ ಹತ್ತಕ್ಕೂ ಅಧಿಕ ವಾಹನಗಳಿಗೆ ಹಾನಿ ಉಂಟಾದ ಘಟನೆ ಮೇ 27ರಂದು ಸಂಜೆ ಸಂಭವಿಸಿದೆ.
ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬಂದ ಕಾರು ಸಂಟ್ಯಾರು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪಾಣಾಜೆ ಸಹಿತ ಬೇರೆ ಬೇರೆ ಭಾಗದಿಂದ ಖಾಸಗಿ ವಾಹನಗಳಲ್ಲಿ ಬರುವವರು ಸಂಟ್ಯಾರ್ಬಳಿ ವಾಹನ ನಿಲ್ಲಿಸಿ ಬಸ್ನಲ್ಲಿ ಪುತ್ತೂರು, ಕುಂಬ್ರಕ್ಕೆ ತೆರಳುತ್ತಾರೆ. ಆ ವಾಹನಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.