Naxal ಬೆದರಿಕೆ; ಪದ್ಮಶ್ರೀ ವಾಪಸ್: ನಾಟಿ ವೈದ್ಯ ಹೇಳಿಕೆ
Team Udayavani, May 28, 2024, 12:35 AM IST
ರಾಯ್ಪುರ: ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಛತ್ತೀಸ್ಗಢದ ಪ್ರಸಿದ್ಧ ನಾಟಿ ವೈದ್ಯ ಹೇಮಚಂದ್ ಮಾಂಝಿ ಅವರು ತಮಗೆ ನೀಡಿದ ಪದ್ಮ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸೋಮವಾರ ಹೇಳಿದ್ದಾರೆ. ನಕ್ಸಲರಿಂದ ಮಾಂಝಿ ಅವರಿಗೆ ಬೆದರಿಕೆ ಬಂದ ಬೆನ್ನಲ್ಲೇ ಈ ಘೋಷಣೆ ಮಾಡಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಮಾಂಝಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಫೋಟೋ ಇರುವ ಪೋಸ್ಟರ್ಗಳನ್ನು ನಕ್ಸಲರು ಚಮೇಲಿ ಹಾಗೂ ಗೌರ್ದಂಡ್ ಗ್ರಾಮಗಳಲ್ಲಿ ಹಂಚಿದ್ದರು. ಅದರಲ್ಲಿ ಮಾಂಝಿ ವಿರುದ್ಧ ಬೆದರಿಕೆಗಳನ್ನೂ ಹಾಕಿದ್ದರು. ಅದರ ಬೆನ್ನಲ್ಲಿಯೇ ಮಾಂಝಿ ಈ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.