Election Campaign; ಜಾತಿ ರಾಜಕಾರಣದಿಂದ ನನಗೆ ಟಿಕೆಟ್‌ ಕೈ ತಪ್ಪಿತು: ರಘುಪತಿ ಭಟ್‌


Team Udayavani, May 28, 2024, 6:45 PM IST

Election Campaign; ಜಾತಿ ರಾಜಕಾರಣದಿಂದ ನನಗೆ ಟಿಕೆಟ್‌ ಕೈ ತಪ್ಪಿತು: ರಘುಪತಿ ಭಟ್‌

ಹೊನ್ನಾಳಿ: ಜಾತಿ ರಾಜಕೀಯದಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್‌ ತಪ್ಪಿಸಲಾಯಿತು ಎಂದು ಉಡುಪಿ ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್‌ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್‌ ಆರೋಪಿಸಿದರು.

ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ನಾನು ಈಗಾಗಲೇ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಿದ್ದೇನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಪ್ರಭಾರಿಯಾಗಿ ಪಕ್ಷದ ಅಭ್ಯರ್ಥಿ ಪರ ಸತತ 42 ದಿನ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ತಪ್ಪಿದ ಮೇಲೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು.

ಈಗ ಟಿಕೆಟ್‌ ನೀಡದೆ ಕೈ ಕೊಟ್ಟಿದ್ದರಿಂದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಮತಯಾಚನೆ ಮಾಡುತ್ತಿದ್ದೇನೆ. ನನ್ನ ಗೆಲುವು ಗ್ಯಾರಂಟಿ. ನಾನು ಗೆದ್ದ ಮೇಲೆ ಪುನಃ ಬಿಜೆಪಿ ಸೇರುತ್ತೇನೆ. ಜನಸೇವೆಗಿಂತ ಮಿಗಿಲಾದ ಸೇವೆಯಿಲ್ಲ ಎಂದು ನಂಬಿರುವ ನಾನು, ಶಾಸಕನಾಗಿದ್ದ ಸಂದರ್ಭದಲ್ಲಿ ಬರಡು ಬಿದ್ದಿದ್ದ ಉಡುಪಿ ಕ್ಷೇತ್ರದ ಸಾವಿರಾರು ಎಕರೆ ಜಮೀನನ್ನು ಕೃಷಿ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆ. ಇದರ ಫಲವಾಗಿ ಇಂದು ಭೂಮಿ ಹಸಿರಿನಿಂದ ಕಂಗೊಳಿಸುತ್ತಿದೆ ಎಂದರು.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.