Bantwala: ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣ; ತನಿಖೆಗೆ ವಿಶೇಷ ತಂಡ ರಚನೆ


Team Udayavani, May 28, 2024, 8:45 PM IST

14

ಬಂಟ್ವಾಳ: ಕಾಂಗ್ರೆಸ್‌ ಕಾರ್ಯಕರ್ತ ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ಬಂಟ್ವಾಳ ಡಿವೈಎಸ್‌ ಪಿ.ಎಸ್‌. ವಿಜಯಪ್ರಸಾದ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಪದ್ಮನಾಭ ಸಾಮಂತ್‌ ಮೃತದೇಹ ಅವರ ಮನೆಯ ಗುಡ್ಡದ ಸಮೀಪ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಸಾವಿನ ಕುರಿತು ಸಂಶಯವಿದ್ದು, ವಿಶೇಷ ಪೊಲೀಸ್‌ ತಂಡ ರಚಿಸಿ ಪ್ರಕರಣದ ತನಿಖೆ ನಡೆಸುವಂತೆ ಒತ್ತಾಯ ಕೇಳಿ ಬಂದಿತ್ತು. ಪ್ರಸ್ತುತ ತಾನು ತನಿಖಾಧಿಕಾರಿಯಾಗಿ ನೇಮಕಗೊಂಡಿರುವುದಾಗಿ ಡಿವೈಎಸ್ಪಿಯವರು ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ಅವರಿಗೆ ಹಿಂಬರಹ ನೀಡಿ ವಿಶೇಷ ತಂಡ ರಚನೆಯ ವಿಚಾರವನ್ನು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.