![10](https://www.udayavani.com/wp-content/uploads/2024/07/10-1-415x249.jpg)
Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ
Team Udayavani, May 28, 2024, 8:55 PM IST
![15-](https://www.udayavani.com/wp-content/uploads/2024/05/15-1-2-620x372.jpg)
ಕುಂದಾಪುರ: ಹೆಮ್ಮಾಡಿ ಜಂಕ್ಷನ್ನಲ್ಲಿ ಚಾಮರಾಜನಗರದ ಲೋಗನಾಥನ್ (21) ಅವರು ಚಲಾಯಿಸುತ್ತಿದ್ದ ಕಾರಿಗೆ ವಿಕಾಸ ಅವರ ಕಾರು ಢಿಕ್ಕಿಯಾಗಿದೆ.
ಪರಿಣಾಮ ಲೋಗನಾಥನ್ ಅವರ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ಢಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ಸೆಂಗೋಟೆಯೆನ, ಪಳನಿಸ್ವಾಮಿ ಅವರಿಗೆ, ಅಪಘಾತಪಡಿಸಿದ ಕಾರಿನ ಚಾಲಕನಿಗೆ ಗಾಯವಾಗಿದೆ.
ಕುಂದಾಪುರ ಸರಕಾರಿ ಆಸ್ಪತ್ರೆಗೆ ಗಾಯಾಳುಗಳು ದಾಖಲಾಗಿದ್ದು ಅಪಘಾತದಿಂದ ಎರಡೂ ಕಾರು, ಅಂಗಡಿಯ ಪ್ರಿಜ್, ಶಟರ್ ಹಾಗೂ ಇತರ ವಸ್ತುಗಳು ಜಖಂಗೊಂಡಿದೆ.
ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![10](https://www.udayavani.com/wp-content/uploads/2024/07/10-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.