Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್ ಜಾಮ್
Team Udayavani, May 29, 2024, 6:35 AM IST
ಕಾಠ್ಮಂಡು: ವಿಶ್ವದ ಅತೀ ಎತ್ತರದ ಪರ್ವತ ಶಿಖರ ಎವರೆಸ್ಟ್ ಪರ್ವತವನ್ನು ಏರಲು ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳ ಪರ್ವತಾ ರೋಹಿ ಗಳು ಸಾಲುಗಟ್ಟಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ವತದ ತಪ್ಪಲಿನಲ್ಲಿ “ಟ್ರಾಫಿಕ್ ಜಾಮ್’ ಉಂಟಾಗಿದ್ದು ವೀಡಿಯೋ ವೈರಲ್ ಆಗಿದೆ.
ಜತೆಗೆ ಶಿಖರವೇರಲು ಇರುವ ನಿಯಮಗಳ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ರಾಜನ್ ದ್ವಿವೇದಿ ಎಂಬುವವರು ಹಂಚಿಕೊಂಡಿರುವ ವೀಡಿಯೋದಲ್ಲಿ ಶಿಖರವನ್ನೇರಲು ನೂರಾರು ಜನರು ಸಾಲುಗಟ್ಟಿ ನಿಂತಿದ್ದಾರೆ. ಬಹಳ ಕಠಿನ ಮಾರ್ಗದಲ್ಲಿ ಶಿಖರವೇರಲು ಸರಿಯಾದ ತರಬೇತಿ ಹಾಗೂ ಬಹಳ ಅನು ಭವ ಬೇಕಾಗುತ್ತದೆ. ಈ ಬಾರಿ ಎವರೆಸ್ಟ್ ಏರಲು ಹೋದವರಲ್ಲಿ 5 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ.
ಭಾರತೀಯ ಬಂಶಿ ಸಾವು
ಕಠ್ಮಂಡು: ಮೌಂಟ್ ಎವರೆಸ್ಟ್ ಏರಲು ಹೊರಟಿದ್ದ ಭಾರತೀಯ ಪರ್ವತಾರೋಹಿ ಬಂಶಿ ಲಾಲ್(46) ಅಸುನೀಗಿದ್ದಾರೆ ಎಂದು ನೇಪಾಲ ತಿಳಿಸಿದೆ. ತನ್ಮೂಲಕ ಪ್ರಸಕ್ತ ವರ್ಷದಲ್ಲಿ ಎವರೆಸ್ಟ್ ಶಿಖರ ಏರಲು ಹೊರಟು ಸಾವನ್ನಪಿರು ವವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.