Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ


Team Udayavani, May 29, 2024, 11:19 AM IST

2-belthangady

ಬೆಳ್ತಂಗಡಿ: ಕಳೆದ ಮಂಗಳವಾರ ಕಟ್ಟಿಗೆ ತರಲೆಂದು ಮನೆ ಸಮೀಪದ ಗುಡ್ಡೆಗೆ ಹೋಗಿದ್ದ ಶಿಬಾಜೆ ಗ್ರಾಮದ ಐoಗುಡ ನಿವಾಸಿ ವಾಸು ರಾಣ್ಯ(83) ರವಿವಾರ ಪತ್ತೆಯಾಗಿದ್ದು, ಆರು ದಿನಗಳ ಬಳಿಕ ತಮ್ಮ ಮನೆ ಸೇರಿಕೊಂಡಿದ್ದಾರೆ.

ಶಿಬಾಜೆ ಗ್ರಾಮದ ವಾಸು ರಾಣ್ಯ  ಎಂಬವರು ಮೇ 21ರ ಬೆಳಗ್ಗೆ ಕೈಯಲ್ಲೊಂದು ಕತ್ತಿ ಹಿಡಿದು, ಮನೆ ಸಮೀಪವಿರುವ ಗುಡ್ಡಕ್ಕೆ ತೆರಳಿದ್ದರು. ಕಟ್ಟಿಗೆ ತರಲು ಹೋಗಿರಬಹುದು ಎಂದು ಮನೆಯವರು ಸುಮ್ಮನಿದ್ದರು. ಮಧ್ಯಾಹ್ನದವರೆಗೂ ವಾಸು ರಾಣ್ಯ ಮನೆಗೆ ಬರದೇ ಇದ್ದಾಗ, ಸ್ಥಳೀಯರ ಜತೆ  ಹುಡುಕಾಟ ನಡೆಸಿದರು. ಸುಮಾರು ಐದು ದಿನಗಳ ಕಾಲ ಸುತ್ತಮುತ್ತ ಹುಡುಕಿದರೂ ವಾಸು ರಾಣ್ಯ  ಪತ್ತೆಯಾಗಿರಲಿಲ್ಲ.

ರವಿವಾರ ಬೆಳಗ್ಗೆ  ಮನೆಯವರು ಆಡು ಮೇಯಿಸಲೆಂದು ಮನೆ ಸಮೀಪವಿರುವ ಗುಡ್ಡೆಗೆ ತೆರಳಿದಾಗ ಕೂ…ಕೂ…ಎಂಬ ಶಬ್ದ ಕೇಳಿ ಬಂತು. ಸದ್ದಿನ ಜಾಡು ಹಿಡಿದು ಸ್ಥಳೀಯರು ಮತ್ತು ಶೌರ್ಯ ವಿಪತ್ತು ತಂಡದವರು ಹುಡುಕಾಟ ನಡೆಸಿದಾಗ ಮನೆಯ ಮೇಲಿನ ಭಾಗದ ಭಂಡಿಹೊಳೆ ಕಾಡಿನ ಸುಮಾರು 2.5 ಕಿ. ಮೀ. ದೂರದಲ್ಲಿ ವಾಸು ರಾಣ್ಯ ಪತ್ತೆಯಾಗಿದ್ದಾರೆ.

ಬಳಿಕ ಅವರನ್ನು ಕೊಕ್ಕಡ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವಾಸು ರಾಣ್ಯ ಆರೋಗ್ಯವಾಗಿದ್ದು, ತನ್ನನ್ನು ಯಾರೋ ಬಾ ಬಾ ಎಂದು ಕರೆದಂತಾಯಿತು. ಹಾಗಾಗಿ ಧ್ವನಿಯ ಹಿಂದೆ ನಾನು ಹೋದೆ. ಆಹಾರವನ್ನೇನೂ ತಾನು  ತೆಗೆದುಕೊಳ್ಳದೆ ಕೇವಲ ನೀರು ಮಾತ್ರ ಕುಡಿಯುತ್ತಿದೆ ಎಂದು ಕನವರಿಕೆಯಂತೆ ಹೇಳುತ್ತಿದ್ದಾರೆ.

ವಾಸು ರಾಣ್ಯ ನಾಪತ್ತೆಯಾದ ದಿನ ಈ ಪರಿಸರದಲ್ಲಿ ವಿಪರೀತ ಗುಡುಗು ಮಿಂಚು ಮಳೆ ಬಂದಿದ್ದರೂ ಆ ಸಮಯದಲ್ಲಿ ಒಬ್ಬಂಟಿಯಾಗಿ ಕಾಡಲ್ಲೇ ಇದ್ದರು ಎನ್ನಲಾಗಿದೆ.

ವಾಸು ಅವರನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ತಂಡದ ಅವಿನಾಶ್ ಭಿಡೆ, ಶೀನಪ್ಪ, ಗಂಗಾಧರ ಶಿಶಿಲ, ಕುಶಾಲಪ್ಪ ಶಿಶಿಲ, ಪ್ರವೀಣ್ ಪತ್ತಿಮಾರು, ಮತ್ತು ಸ್ಥಳೀಯರಾದ ಗೋವಿಂದ, ಗಣೇಶ್, ಸುರೇಶ, ಪುನೀತ್, ಶರತ್, ಶಶಿಕಾಂತ್, ವಿಶ್ವನಾಥ್, ಕೃಷ್ಣ ನಾಯ್ಕ್ ಮತ್ತು ವಾಸು ರಾಣ್ಯರ ಪುತ್ರರಾದ ಕಮಲಾಕ್ಷ ಮತ್ತು ಸುರೇಶ್ ಮತ್ತು ರಾಣ್ಯ ಕುಟುಂಬಸ್ಥರು ಸಹಕರಿಸಿದರು.

ಟಾಪ್ ನ್ಯೂಸ್

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.