Mother: ಮಗುವಿನ ನಗುವಿನ ಕಾರಣ ಅಮ್ಮ


Team Udayavani, May 29, 2024, 12:53 PM IST

7-uv-fusion

ಅಮ್ಮಾ ಎಂಬ ಪದಕ್ಕೆ ಸರಿಸಾಟಿಯಾದ ಮತ್ತೂಂದು ಪದವಿಲ್ಲ. ಅವಳು ಸಹನೆಯ ಸಂಕೇತ, ಕರುಣಾಮಯಿ, ಜೀವನದ ಪ್ರತೀ ಹಂತದಲ್ಲೂ ತಾರತಮ್ಯ ಮಾಡದೆ ಸಮಾನವಾಗಿ ಎಲ್ಲ ಸಂದರ್ಭಗಳಲ್ಲೂ ಜತೆಗೆ ಇರುವವಳು, ಆಕೆ ಒಂದು ದಿನ ಮನೆಯಲ್ಲಿ ಇಲ್ಲದಿದ್ದರೆ ಏನೋ ಕಳೆದುಕೊಂಡಂತೆ ಅನಿಸುವುದಂತು ಖಂಡಿತ. ಒಟ್ಟಾರೆಯಾಗಿ ನನ್ನ ಜೀವನದಲ್ಲಿ ನನ್ನ ನಗುವಿಗೆ ಕಾರಣಳಾದವಳು ನನ್ನ ಅಮ್ಮ.

ಮುಂಜಾನೆ ಶಾಲೆ-ಕಾಲೇಜಿಗೆ ಹೋಗುವಾಗ ತನ್ನ ಮಕ್ಕಳು ಹಸಿದುಕೊಂಡು ಹೋಗಬಾರದೆಂದು ಮನೆಯ ಇತರೆ ಕೆಲಸಗಳನ್ನು ಬೆಳಗ್ಗೆ ಬೇಗನೆ ಎದ್ದು ಮುಗಿಸಿ, ಅಡುಗೆ ಮಾಡಿ, ಬುತ್ತಿ ಕಟ್ಟಿ ಕೊಡುತ್ತಿದ್ದವಳು. ಮನೆಯ ಯಾವುದೇ ಕೆಲಸವನ್ನು ಮಾಡಲು ಒತ್ತಾಯ ಮಾಡದೆ ಓದಿಕೊಳ್ಳುವುದಕ್ಕೆ ನಮಗೆ ಹೆಚ್ಚಿನ ಸಮಯ ಮೀಸಲಿಡುತ್ತಿದ್ದವಳು.

ಇಂದಿನ ಕಾಲಮಾನದಲ್ಲಿ ಸ್ನಾತಕೋತ್ತರ ಪದವಿಯ ವರೆಗೂ ಓದುವುದಕ್ಕೆ, ಅದರಲ್ಲೂ ಹಳ್ಳಿಯ ಹೆಣ್ಣುಮಕ್ಕಳನ್ನು ಬಿಡುವುದು ಬಹಳ ಅಪರೂಪ, ಇಂದು ನನ್ನ ಸ್ನಾತಕೋತ್ತರ ಪದವಿಯನ್ನೂ ಮಾಡುವವರೆಗೂ ಮುಂದೆಯೂ ಜೀವನದಲ್ಲಿ ಸಾಧನೆ ಮಾಡುವುದಕ್ಕೆ ಹೆಚ್ಚು ಉತ್ಸಾಹ ತುಂಬುತ್ತಿರುವವಳು ನನ್ನಮ್ಮ.

ಅವಳಿಗೆ ಅರೋಗ್ಯ ಸರಿ ಇಲ್ಲದ ಸಮಯದಲ್ಲೂ ತನ್ನ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದವಳು. ನನ್ನ ಜೀವನದ ಯಶಸ್ಸಿನ ಹಿಂದಿನ ಶಕ್ತಿ ನನ್ನ ಅಮ್ಮಾ. ಮನೆಯಲ್ಲಿನ ಕಷ್ಟ ಸಂಕಟಗಳನ್ನು ಎದುರಿಸಿ ಒಂದಷ್ಟು ಹಣವನ್ನು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಎತ್ತಿಡುವಂತವಳು ತಾಯಿ.

ಮನೆಗೆ ಮಗಳಾಗಿ, ಗಂಡನಿಗೆ ಹೆಂಡತಿಯಾಗಿ, ಅತ್ತೆಗೆ ಸೊಸೆಯಾಗಿ, ಮಕ್ಕಳಿಗೆ ತಾಯಿಯಾಗಿ ಹೀಗೇ ಜೀವನದ ಪ್ರತೀ ಹಂತದಲ್ಲೂ ಹೆಣ್ಣು ತನ್ನದೇ ಆದ ಜವಾಬ್ದಾರಿಯುತ ಸ್ಥಾನವನ್ನು ತುಂಬುವವಳಾಗಿದ್ದಾಳೆ ಆಕೆ. ಆಕೆಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ.

ಅಂಬಿಕಾ ಬಿ.ಟಿ.

ಹಾಸನ

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.