![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 29, 2024, 12:58 PM IST
ಮಂಗಳೂರು: ಲವ್ ಜಿಹಾದ್ ತಡೆಯಲು ಶ್ರೀ ರಾಮ ಸೇನೆಯು ಸಹಾಯವಾಣಿ ಆರಂಭಿಸಿದೆ. ದಿನದ 24 ಗಂಟೆ ಕಾರ್ಯನಿರ್ವಹಣೆ ನಡೆಸಲಾಗುವುದು, ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ.
9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್ ಜಿಹಾದ್ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾಹಿತಿ ನೀಡಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.