Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ


Team Udayavani, May 29, 2024, 3:59 PM IST

yadagiri

ಯಾದಗಿರಿ: ರಾಜ್ಯದಲ್ಲಿ ಬಿತ್ತನೆ ಬೀಜ ಬೆಲೆ ಏರಿಕೆಯಾಗಿದೆ, ಸರ್ಕಾರ ಕೂಡಲೇ ಬಿತ್ತನೆ ಬೀಜದ ದರ ಕಡಿಮೆ ಮಾಡಬೇಕು. ಈ ರೀತಿ ಬೆಲೆ ಹೆಚ್ಚು ಮಾಡುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಮೇಲೆ ಕಿಂಚಿತ್ತೂ ಕಾಳಜಿ‌ ಇಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬದುಕಿನ ಮೇಲೆ ಸರ್ಕಾರ ಪ್ರಹಾರ ಮಾಡುತ್ತಿದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿಯಬೇಕು. ಎಲ್ಲವನ್ನೂ ಹೆಚ್ಚಳ ಮಾಡಿ ಇದೀಗ ರೈತರ ಬಿತ್ತನೆ ಬೀಜದ ಮೇಲೆ ಕಣ್ಣು ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿ ಎಲ್‌ ಸಂತೋಷ್ ಬಂಧನಕ್ಕೆ ತೆಲಂಗಾಣ ಮಾಜಿ ಸಿಎಂ ಸಂಚು ರೂಪಿಸಿ, ಏನಾದರೂ ಮಾಡಿ ಬಿಜೆಪಿಯನ್ನು ಸಿಲುಕಿಸಬೇಕೆಂದು ಸಂಚು ರೂಪಿಸಿದ್ದರು ಆದರೆ ಅಂತಿಮವಾಗಿ ಸತ್ಯಕ್ಕೆ ಜಯವಾಗಿದೆ. ಕೆಸಿಆರ್ ಈ ರೀತಿ ಸಿಲುಕಿಸಲು ಹೋಗಿ ತಾವೆ ಸಿಕ್ಕಾಕಿಕೊಂಡು ಅಧಿಕಾರ ಕಳೆದುಕೊಂಡು ಮಗಳು ಜೈಲು ಸೇರಿರುವಂತಹ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕೊಲೆಗಳ ಮೇಲೆ ಕೊಲೆಗಳಾಗುತ್ತಿವೆ, ನೇಹಾ ಪ್ರಕರಣ ಮಾಸುವ ಮುನ್ನವೇ ಅಂಜಲಿ ಎಂಬ ಯುವತಿಯ ಹತ್ಯೆಯಾಗಿದೆ. ಕೊಲೆಗಡುಕರ, ಅತ್ಯಾಚಾರಿಗಳ ರಕ್ಷಣೆಗೆ ಮುಂದಾದ ಕಾಂಗ್ರೆಸ್ ಸರಕಾರದಿಂದ‌ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ರಾಜ್ಯ ಕಾರ್ಯದರ್ಶಿ ಕು.ಲಲಿತಾ ಅನಪುರ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ, ದೇವಿಂದ್ರನಾಥ ನಾದ, ವೆಂಕಟರಡ್ಡಿ ಅಬ್ಬೆತುಮಕೂರು, ಜಿಲ್ಲಾ ವಕ್ತಾರ ಹೆಚ್.ಸಿ. ಪಾಟೀಲ್, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಇದ್ದರು.

ಟಾಪ್ ನ್ಯೂಸ್

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Shahpura: ಅಲ್ಪಸಂಖ್ಯಾಕ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳು ಪತ್ತೆ

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

11-

Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.