HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

ಎಸ್‌ ಎಂಎಸ್‌ ಮೆಸೇಜ್‌ ಗಾಗಿ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿದೆ.

Team Udayavani, May 29, 2024, 5:37 PM IST

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

ನವದೆಹಲಿ: ನೂರು ರೂಪಾಯಿಗಿಂತ ಕಡಿಮೆ ಹಣದ ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ಜೂನ್‌ 25ರಿಂದ ಎಸ್‌ ಎಂಎಸ್‌ (SMS) ಅಲರ್ಟ್‌ ಕಳುಹಿಸುವುದನ್ನು ನಿಲ್ಲಿಸಲಾಗುವುದು ಎಂದು ಎಚ್‌ ಡಿಎಫ್‌ ಸಿ ಬ್ಯಾಂಕ್‌ ತಿಳಿಸಿದೆ.

ಇದನ್ನೂ ಓದಿ:IMDb ಟಾಪ್​ 100 ಇಂಡಿಯನ್ ಸೆಲೆಬ್ರಿಟಿ ಲಿಸ್ಟ್: ದೀಪಿಕಾ ನಂ.1, ಸ್ಥಾನ ಪಡೆದ ಕನ್ನಡದ ಈ ನಟ

ಎಚ್‌ ಡಿಎಫ್‌ ಸಿ ಬ್ಯಾಂಕ್‌ ನ ಗ್ರಾಹಕರಿಗೆ ಎಲ್ಲಾ ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ಇ-ಮೇಲ್‌ ಅಲರ್ಟ್‌ ರವಾನೆಯಾಗುತ್ತಿತ್ತು. ಆದರೆ ಜೂನ್‌ 25ರ ನಂತರ 100 ರೂಪಾಯಿಗಿಂತ ಅಧಿಕ ವಹಿವಾಟು ಮತ್ತು 500 ರೂಪಾಯಿಗಿಂತ ಅಧಿಕ ಹಣ ಯುಪಿಐ ಮೂಲಕ ಪಡೆದಲ್ಲಿ ಮಾತ್ರ ಗ್ರಾಹಕರಿಗೆ ಟೆಕ್ಟ್ಸ್‌ ನೋಟಿಫಿಕೇಶನ್‌ ಕಳುಹಿಸಲಾಗುವುದು ಎಂದು ಎಚ್‌ ಡಿಎಫ್‌ ಸಿ ಬ್ಯಾಂಕ್‌ ಪ್ರಕಟನೆ ತಿಳಿಸಿದೆ.

ಯುಪಿಐ ವಹಿವಾಟುಗಳ ಸರಾಸರಿ ಮೌಲ್ಯವು ಕಡಿಮೆಯಾಗುತ್ತಿದ್ದು, ಸಣ್ಣ ಪ್ರಮಾಣದ ಪಾವತಿ ಹೆಚ್ಚಳವಾಗುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬ್ಯಾಂಕ್‌ ಪ್ರತಿದಿನ ಗ್ರಾಹಕರಿಗೆ ಕಳುಹಿಸುವ ಎಸ್‌ ಎಂಎಸ್‌ ಮೆಸೇಜ್‌ ಗಾಗಿ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿದೆ. ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ಎಚ್‌ ಡಿಎಫ್‌ ಸಿ ಬ್ಯಾಂಕ್‌ ಪ್ರತಿದಿನ ಅಂದಾಜು 40 ಕೋಟಿ ರೂಪಾಯಿ ವ್ಯಯಿಸುತ್ತಿದೆ ಎಂದು ತಿಳಿಸಿದೆ.

ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೋರೇಶನ್‌ ಆಫ್‌ ಇಂಡಿಯಾದ ಮಾಹಿತಿ ಪ್ರಕಾರ, ಈಗಾಗಲೇ ಯುಪಿಐ ವಹಿವಾಟು 100 ಬಿಲಿಯನ್‌ ದಾಟಿದ್ದು, ವರ್ಷಾಂತ್ಯಕ್ಕೆ ಇದು 118 ಬಿಲಿಯನ್‌ ಡಾಲರ್‌ ಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿದೆ.

ಗ್ರಾಹಕರ ಫೀಡ್‌ ಬ್ಯಾಕ್‌ ಆಧಾರದ ಮೇಲೆ ಕಡಿಮೆ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಎಚ್‌ ಡಿಎಫ್‌ ಸಿ ಬ್ಯಾಂಕ್‌ ತಿಳಿಸಿದೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.