Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ
ಅತಿಥಿ ಗೃಹದ ಸಾಮಗ್ರಿ ನಾಪತ್ತೆ
Team Udayavani, May 30, 2024, 6:45 AM IST
ಮೈಸೂರು: ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಅವರು ವಾಸವಿದ್ದ ಅತಿಥಿ ಗೃಹದಲ್ಲಿ ಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ (ಎಟಿಐ) ಮನವಿ ಮಾಡಿದೆ.
ಕಾಣೆಯಾಗಿರುವ ಸಾಮಗ್ರಿಗಳ ಮೊತ್ತ 77,296 ರೂ.ಗಳನ್ನು ರೋಹಿಣಿ ಸಿಂಧೂರಿ ಅವರ ವೇತನದಲ್ಲಿ ಕಡಿತಗೊಳಿಸಿ ಡಿಡಿ ಮೂಲಕ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕರ ಹೆಸರಿಗೆ ಕಳುಹಿಸುವಂತೆ ಸಂಸ್ಥೆಯ ಜಂಟಿ ನಿರ್ದೇಶಕರು ರಾಜ್ಯ ಸರಕಾರದ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾ ರೆ.
ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ವರ್ಗವಾಗಿ ಬಂದ ಅನಂತರ 2020 ಅ. 2ರಿಂದ ನ. 14ರ ತನಕ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಅತಿಥಿ ಗೃಹದಲ್ಲಿ ವಾಸ್ತವ್ಯ ಇದ್ದರು. ತೆರವುಗೊಳಿಸಿದಾಗ ಅಲ್ಲಿದ್ದ ಬೆಲೆಬಾಳುವ ವಸ್ತುಗಳು ಇರಲಿಲ್ಲ. ಅತಿಥಿ ಗೃಹದಲ್ಲಿದ್ದ ಟೆಲಿಫೋನ್ ಟೇಬಲ್ , ಕೋಟ್ ಹ್ಯಾಂಗರ್, ಬ್ಲಾಂಕೆಟ್ ಸೇರಿದಂತೆ ವಿವಿಧ ಸಾಮಗ್ರಿಗಳು ನಾಪತ್ತೆಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.