Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

ಸಂತಾನೋತ್ಪತ್ತಿ ಔಷಧ, ಶಸ್ತ್ರಚಿಕಿತ್ಸೆ ವಿಭಾಗ‌ ವಿಶ್ವಾಸಾರ್ಹ ಐವಿಎಫ್‌, ಫರ್ಟಿಲಿಟಿ ಕೇಂದ್ರ

Team Udayavani, May 30, 2024, 6:45 AM IST

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಇನ್‌ ಸೈಟ್ಸ್‌ ಕೇರ್‌ನಿಂದ ಭಾರತದ ಅತ್ಯಂತ ವಿಶ್ವಾಸಾರ್ಹ ಐವಿಎಫ್‌ ಮತ್ತು ಫರ್ಟಿಲಿಟಿ ಫಲವತ್ತತೆ ಕೇಂದ್ರಗಳಲ್ಲಿ ಒಂದು ಎಂಬ ಪ್ರಶಸ್ತಿಯೊಂದಿಗೆ ವಿಶೇಷ ಮನ್ನಣೆ ದೊರೆತಿದೆ.

ಈ ಮನ್ನಣೆಯು ಆಸ್ಪತ್ರೆಯ ಆರೋಗ್ಯ ಸೇವೆಗಳು, ವೈದ್ಯಕೀಯ ಸಂಶೋಧನೆಗಳು ಮತ್ತು ಆರೋಗ್ಯ ವಿತರಣೆಗೆ ಅದರ ಸಹಾನುಭೂತಿಯ ವಿಧಾನದಲ್ಲಿ ಗಮನಾರ್ಹ ಪ್ರಗತಿಯನ್ನು ಗುರುತಿಸಿದೆ.

ಮಣಿಪಾಲ್‌ ಅಸಿಸ್ಟೆಡ್‌ ರಿಪ್ರೊಡಕ್ಷನ್‌ ಸೆಂಟರ್‌ (ಮಾರ್ಕ್‌), ಸಂತಾನಹೀನ ದಂಪತಿಗೆ ಕಳೆದ 35 ವರ್ಷಗಳ ಸಮರ್ಪಿತ ಸೇವೆಯೊಂದಿಗೆ ಮೇ 27ರಂದು ಮಣಿಪಾಲದ ಫಾರ್ಚೂನ್‌ ಇನ್‌ ವ್ಯಾಲಿವ್ಯೂನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಲಾಗಿದೆ.

ಮಾರ್ಕ್‌ಗೆ 25 ವರ್ಷ
ವಿವಿಧ ಕಾರ್ಯವಿಧಾನಗಳ ಮೂಲಕ 10,000ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಲಭಗೊಳಿಸುವಲ್ಲಿ ಮಾರ್ಕ್‌ ಪ್ರಮುಖ ಪಾತ್ರ ವಹಿಸಿದೆ, ಮೊದಲ ಐವಿಎಫ್ ಮಗುವಿಗೆ ಈಗ 25 ವರ್ಷ.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಇನ್‌ಸೈಟ್ಸ್‌ ಕೇರ್‌ ಪ್ರಶಸ್ತಿಯು ಆರೋಗ್ಯ ಸೇವಾ ಸಂಸ್ಥೆಗಳಿಗೆ ನೀಡಲಾಗುವ ಪ್ರತಿಷ್ಠಿತ ಮನ್ನಣೆಯಾಗಿದ್ದು, ಆರೋಗ್ಯ ಸೇವೆಗಳು, ವೈದ್ಯಕೀಯ ಸಂಶೋಧನೆ ಮತ್ತು ಆರೋಗ್ಯ ವಿತರಣೆಯಲ್ಲಿ ಸಹಾನುಭೂತಿಯ ಸಂಸ್ಕೃತಿ ಬೆಳೆಸಲು ಪ್ರೇರಣೆಯಾಗಿದೆ.

ತಂಡದ ಸಮರ್ಪಣೆ ಮತ್ತು ವೈದ್ಯರ ಪರಿಣತಿ ಸಾವಿರಾರು ಕುಟುಂಬಗಳಿಗೆ ಬೆಳಕು ನೀಡಿದೆ ಎಂದರು.

ಸಿಒಒ ಸಿ.ಜಿ. ಮುತ್ತಣ್ಣ , ಮಾಹೆ ಭೋದನ ಆಸ್ಪತ್ರೆಗಳ ಸಿಒಒ ಡಾ| ಆನಂದ್‌ ವೇಣುಗೋಪಾಲ್‌, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಹಾಗೂ ಮಾರ್ಕ್‌ ತಂಡದವರು ಉಪಸ್ಥಿತರಿದ್ದರು.

ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ| ಪ್ರತಾಪ್‌ ಕುಮಾರ್‌ ಪ್ರಸ್ತಾವನೆಗೈದು ಐವಿಎಫ್ ಸೇವೆ ಬೆಳೆದುಬಂದ ದಾರಿಯನ್ನು ವಿವರಿಸಿದರು.

ಮಾರ್ಕ್‌ ನಲ್ಲಿ ಪ್ರಾದ್ಯಾಪಕ ಮತ್ತು ಮುಖ್ಯ ಭ್ರೂಣಶಾಸ್ತ್ರಜ್ಞ ಡಾ| ಸತೀಶ್‌ ಅಡಿಗ ಅವರು ತಮ್ಮ ನುರಿತ ಭ್ರೂಣಶಾಸ್ತ್ರಜ್ಞರ ತಂಡದೊಂದಿಗೆ ಟೆಸ್ಟ್‌ ಟ್ಯೂಬ್‌ ಬೇಬಿ ಕಾರ್ಯವಿಧಾನಗಳ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಪ್ರಾಧ್ಯಾಪಕರಾದ ಡಾ| ಪ್ರಶಾಂತ್‌ ಕೆ. ಅಡಿಗ, ಸಹಪ್ರಾಧ್ಯಾಪಿಕೆ ಡಾ| ಅಂಜಲಿ ಸುನೀಲ್‌ ಮುಂಡ್ಕೂರ್‌, ಸಹಪ್ರಾಧ್ಯಾಪಕಿ ಡಾ| ವಿದ್ಯಾಶ್ರೀ ಜಿ. ಪೂಜಾರಿ ಇದ್ದರು.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.