ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ


Team Udayavani, May 30, 2024, 7:25 AM IST

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

ಸಿಯೋಲ್‌ (ಉ.ಕೊರಿಯ): 1950ರ ಬಳಿಕ ಉತ್ತರ ಕೊರಿಯ ಮತ್ತು ದಕ್ಷಿಣ ಕೊರಿಯ ನಡುವೆ ನಡೆಯುತ್ತಿರುವ “ಬಲೂನ್‌ ವಾರ್‌’ ಈಗ ವಿಪರೀತಕ್ಕೆ ಹೋಗಿದೆ. ಉತ್ತರ ಕೊರಿಯ ಬಲೂನ್‌ಗಳ ಮೂಲಕ ಮಲ, ಕಸ, ಗೊಬ್ಬರ ತುಂಬಿದ ಪ್ಲಾಸ್ಟಿಕ್‌ಗಳನ್ನು ಹಾರಿಸಿದೆ ಎಂದು ದಕ್ಷಿಣ ಕೊರಿಯ ಸಾಕ್ಷಿಸಮೇತ ಆರೋಪಿಸಿದೆ.

1950ರಿಂದ 1953ರ ವರೆಗೆ ಎರಡೂ ದೇಶಗಳ ನಡುವೆ ಯುದ್ಧ ನಡೆದಿತ್ತು. ಅನಂತರ ಹೀಗೆ ಬಲೂನ್‌ಗಳ ಮೂಲಕ ಕರಪತ್ರ, ಇತರ ವಸ್ತುಗಳನ್ನು ಹಾರಿಬಿಡುವುದು ನಡೆಯುತ್ತಿತ್ತು. ಈಗ ಪರಿಸ್ಥಿತಿ ಕೆಳಮಟ್ಟಕ್ಕೆ ಹೋಗಿದೆ.
“ಕಸ, ಗೊಬ್ಬರ, ಗಲೀಜು ಪದಾರ್ಥಗಳನ್ನು ಉತ್ತರ ಕೊರಿಯವು ದಕ್ಷಿಣ ಕೊರಿಯಕ್ಕೆ ಹಾರಿ ಬಿಡುತ್ತಿದೆ. ಈ ಅಮಾನವೀಯ ಹಾಗೂ ಕೀಳು ಮಟ್ಟದ ಕೃತ್ಯವನ್ನು ಆ ದೇಶ ನಿಲ್ಲಿಸಬೇಕು’ ಎಂದು ದ.ಕೊರಿಯ ಆರೋಪಿಸಿದೆ.

ದೇಶದ ಗಡಿಭಾಗಗಳಲ್ಲಿ, ರಾಜಧಾನಿ ಸಿಯೋಲ್‌, ಗಿಯಾಂಗ್‌ಸ್ಯಾಂಗ್‌ನಲ್ಲಿ ಕಸವನ್ನು ಉತ್ತರ ಕೊರಿಯ ಇಳಿಸಿದೆ. ಇದು ದೇಶದ ಸುರಕ್ಷೆ ಮತ್ತು ಜನರ ಆರೋಗ್ಯಕ್ಕೆ ಬೆದರಿಕೆಯೊಡ್ಡಿದೆ ಎಂದು ದಕ್ಷಿಣ ಕೊರಿಯ ಬೇಸರ ವ್ಯಕ್ತಪಡಿಸಿದೆ.

ಮಂಗಳವಾರ ರಾತ್ರಿಯಿಂದಲೇ ಉತ್ತರ ಕೊರಿಯ ಇಂತಹ ಕೃತ್ಯವನ್ನು ಆರಂಭಿಸಿದೆ. ಬುಧವಾರ ಬೆಳಗ್ಗೆ ಕಸ, ಗಲೀಜು ತುಂಬಿದ 260 ಬಲೂನ್‌ಗಳು ಪತ್ತೆಯಾಗಿವೆ ಎಂದು ದಕ್ಷಿಣ ಕೊರಿಯದ ಜೆಸಿಎಸ್‌ (ಭದ್ರತಾಪಡೆಗಳ ಜಂಟಿ ಮುಖ್ಯಸ್ಥರು) ಹೇಳಿದ್ದಾರೆ. ಜೆಸಿಎಸ್‌ ಬಿಡುಗಡೆ ಮಾಡಿರುವ ಚಿತ್ರಗಳಲ್ಲಿ, ಪ್ಲಾಸ್ಟಿಕ್‌ ಚೀಲಗಳನ್ನು ಹೊತ್ತಿರುವ ಬಲೂನ್‌ಗಳಲ್ಲಿ ಹರಿದ ಕಾಗದಗಳು, ಪ್ಲಾಸ್ಟಿಕ್‌ ರಾಶಿ, ಗೊಬ್ಬರ, ಇತರ ಕಸಗಳು ಪತ್ತೆಯಾಗಿವೆ. ಗಿಯಾಂಗ್‌ಸಾಂಗ್‌ ಪ್ರಾಂತದ ಆಡಳಿತ, ತನ್ನ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಿದ್ದು, ಮನೆಯಿಂದ ಹೊರಬರಬೇಡಿ ಎಂದು ಸೂಚಿಸಿದೆ.

ಈ ಕೃತ್ಯದ ಮೂಲಕ ಉತ್ತರ ಕೊರಿಯ ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂ ಸಿದೆ ಎಂದು ಜೆಸಿಎಸ್‌ ಆರೋಪಿಸಿದೆ. ದಕ್ಷಿಣ ಕೊರಿಯದ ಹೋರಾಟಗಾರರು ಆಗಾಗ ಉತ್ತರ ಕೊರಿಯಕ್ಕೆ ಕರಪತ್ರ, ಆಹಾರ, ಔಷಧ, ರೇಡಿಯೋ, ದಕ್ಷಿಣ ಕೊರಿಯದ ಸುದ್ದಿ, ಟೀವಿ ಕಾರ್ಯಕ್ರಮಗಳಿರುವ ಯುಎಸ್‌ಬಿಗಳನ್ನು ಕಳುಹಿಸುತ್ತಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಉತ್ತರ ಕೊರಿಯ ಹೀಗೆ ಮಾಡಿದೆ ಎಂದು ವಿಶ್ಲೇಷಿಸಲಾಗಿದೆ.

ಏನಿದು ಬಲೂನ್‌ ವಾರ್‌?
-1950ರಿಂದ 1953ರ ನಡುವೆ ಎರಡೂ ದೇಶಗಳ ಯುದ್ಧ.
-ಅನಂತರ ಬಲೂನ್‌ಗಳ ಮೂಲಕ ಪರಸ್ಪರ ವಸ್ತುಗಳನ್ನು ಕಳಿಸುವ ಪದ್ಧತಿ ಆರಂಭ.
-ಈ ಬಾರಿ ದ. ಕೊರಿಯದ ಕೆಲವು ಹೋರಾಟಗಾರರಿಂದ ಉ. ಕೊರಿಯಕ್ಕೆ ಕರಪತ್ರ, ಔಷಧ, ಆಹಾರ, ಯುಎಸ್‌ಬಿ ರವಾನೆ.
-ಇದಕ್ಕೆ ಪ್ರತಿಯಾಗಿ ಉತ್ತರ ಕೊರಿಯದಿಂದ ಮಲ, ಕಸ ತುಂಬಿದ ಬಲೂನ್‌ಗಳ ರವಾನೆ?

ಟಾಪ್ ನ್ಯೂಸ್

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.