Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ


Team Udayavani, May 30, 2024, 3:02 PM IST

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

ನವದೆಹಲಿ: ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಶಶಿ ತರೂರ್‌ ಅವರ ಮಾಜಿ ಆಪ್ತ ಸಹಾಯಕನನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಘಟನೆ ಗುರುವಾರ (ಮೇ 30) ನಡೆದಿದೆ.

ಇದನ್ನೂ ಓದಿ:Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

ತರೂರ್‌ ಅವರ ಮಾಜಿ ಸಿಬಂದಿಯನ್ನು ಐಜಿಐ ವಿಮಾನ ನಿಲ್ದಾಣದಲ್ಲಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿರುವ ವೇಳೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಸಿಬಂದಿ ಶಿವ ಪ್ರಸಾದ್‌ ಎಂಬಾತನ ಬಳಿ 500 ಗ್ರಾಂ ಚಿನ್ನ ಇದ್ದಿರುವುದು ತಪಾಸಣೆ ವೇಳೆ ಪತ್ತೆಯಾಗಿತ್ತು. ವಿಮಾನ ನಿಲ್ದಾಣದಲ್ಲಿ ಪ್ಯಾಕೇಟ್‌ ವೊಂದನ್ನು ಕೊಂಡೊಯ್ಯುತ್ತಿದ್ದಾಗ ಅಧಿಕಾರಿಗಳು ಪ್ರಶ್ನಿಸಿದಾಗ ಸಮರ್ಪಕವಾದ ಉತ್ತರ ನೀಡಿರಲಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಾಕ್‌ ನಿಂದ ಇಲ್ಲಿಗೆ ಆಗಮಿಸಿದ್ದ ವ್ಯಕ್ತಿ ಹಾಗೂ ತರೂರ್‌ ಆಪ್ತ ಸಹಾಯಕನನ್ನು ಬಂಧಿಸಿದ್ದು, ಇಬ್ಬರ ವಿರುದ್ಧ ಚಿನ್ನಕಳ್ಳಸಾಗಣೆ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ.

ವಿಷಯ ತಿಳಿದು ಆಘಾತವಾಯಿತು: ತರೂರ್‌

ನಾನು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ವಿಷಯ ತಿಳಿದು ಆಘಾತವಾಯಿತು ಎಂದು ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಸಾದ್‌ ನಿವೃತ್ತಿಯಾಗಿದ್ದು, 72 ವರ್ಷವಾಗಿದ್ದು, ಆಗಾಗ ಡಯಾಲಿಸಿಸ್‌ ಮಾಡಿಕೊಳ್ಳುತ್ತಿದ್ದುದರಿಂದ ಸಹಾನೂಭೂತಿಯಿಂದ ಅವರನ್ನು ಗುತ್ತಿಗೆ ಆಧಾರದಲ್ಲಿ ಕೆಲಸದಲ್ಲಿ ಉಳಿಸಿಕೊಳ್ಳಲಾಗಿತ್ತು. ನಾನು ಯಾವುದೇ ತಪ್ಪನ್ನು ಕ್ಷಮಿಸುವುದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತರೂರ್‌ ತಿಳಿಸಿದ್ದಾರೆ.

ಚಿನ್ನ ಕಳ್ಳ ಸಾಗಾಣಿಕೆದಾರರ ಮೈತ್ರಿ: ರಾಜೀವ್‌ ಚಂದ್ರಶೇಖರ್‌

ಕಾಂಗ್ರೆಸ್‌ ಮತ್ತು ಸಿಪಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜೀವ್‌ ಚಂದ್ರಶೇಖರ್‌, ಇವರದ್ದು ಚಿನ್ನ ಕಳ್ಳಸಾಗಾಣಿಕೆದಾರರ ಮೈತ್ರಿಯಾಗಿದೆ ಎಂದು ಆರೋಪಿಸಿದರು. ಮೊದಲ ಬಾರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದ್ದು, ಇದೀಗ ಕಾಂಗ್ರೆಸ್‌ ಸಂಸದರ ಆಪ್ತ ಸಹಾಯಕನನ್ನು ಚಿನ್ನಕಳ್ಳಸಾಗಣೆ ಆರೋಪದಲ್ಲಿ ಬಂಧಿಸಲಾಗಿದೆ. ಇವರದ್ದು ಚಿನ್ನ ಕಳ್ಳಸಾಗಾಣಿಕೆದಾರರ ಮೈತ್ರಿಯಾಗಿದೆ ಎಂದು ಎಕ್ಸ್‌ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.