Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?


Team Udayavani, May 30, 2024, 4:11 PM IST

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಅಪ್ಡೇಟ್‌ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡಿ, ಪರಭಾಷೆಗೆ ಡಬ್‌ ಆಗಿ ಬಾಕ್ಸ್‌ ಆಫೀಸ್‌ನಲ್ಲಿ ʼಕಾಂತಾರʼ ಮ್ಯಾಜಿಕ್‌ ಮಾಡಿತ್ತು.

20 ಕೋಟಿಯಲ್ಲಿ ನಿರ್ಮಾಣವಾಗಿದ್ದ ʼಕಾಂತಾರʼ 400 ಕೋಟಿ ಗಳಿಕೆ ಕಂಡಿತ್ತು. ಈ ಸಿನಿಮಾದ ಪ್ರೀಕ್ವೆಲ್‌ ಗೆ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತ್ತು. ಬಹಳ ದೊಡ್ಡಮಟ್ಟದಲ್ಲಿ ʼಕಾಂತಾರ -1ʼ ಮೂಡಿ ಬರಲಿದೆ ಎನ್ನುವ ಮಾತಿಗೆ ತಕ್ಕಂತೆ ಸಿನಿಮಾ ತಂಡ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ.

ಇದಕ್ಕಾಗಿ ರಿಷಬ್‌ ತಮ್ಮ ಹುಟ್ಟೂರಿನಲ್ಲೇ ದೊಡ್ಡಮಟ್ಟದ ಸೆಟ್‌ ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಟೀಸರ್ ತುಣುಕಿನಿಂದ ಗಮನ ಸೆಳೆದಿರುವ ʼಕಾಂತಾರ-1ʼ ನಲ್ಲಿ ರಿಷಬ್‌ ಹೊರತು ಪಡಿಸಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇದುವರೆಗೆ ಚಿತ್ರತಂಡದಿಂದ ಯಾವ ಅಪ್ಡೇಟ್‌ ಕೂಡ ಸಿಕ್ಕಿಲ್ಲ.

ಇದನ್ನೂ ಓದಿ: ನಟ ʼಪ್ರಜ್ವಲ್‌ ದೇವರಾಜ್‌ ಇನ್ನಿಲ್ಲʼ ಎನ್ನುವ ಪೋಸ್ಟರ್‌ ವೈರಲ್:‌ ನಿಜಕ್ಕೂ ಆಗಿದ್ದೇನು?

ಕರಾವಳಿ ಭಾಗದ ಕಲಾವಿದರೇ ಹೆಚ್ಚಾಗಿ ಸಿನಿಮಾದಲ್ಲಿರಲಿದ್ದಾರೆ ಎಂದು ರಿಷಬ್‌ ಈ ಹಿಂದೆ ಹೇಳಿದ್ದು ಬಿಟ್ಟರೆ ಯಾರೆಲ್ಲಾ ಎನ್ನುವುದನ್ನು ಮಾತ್ರ ಗೌಪ್ಯವಾಗಿ ಇಟ್ಟಿದ್ದಾರೆ.

ಇದೀಗ ಲೇಟೆಸ್ಟ್‌ ಅಪ್ಡೇಟ್‌ ವೊಂದು ಸ್ಯಾಂಡಲ್‌ ವುಡ್‌ ವಲಯದಲ್ಲಿ ಹರಿದಾಡಿದೆ. ʼಕಾಂತಾರ-1ʼ ಖ್ಯಾತ ಬಹುಭಾಷಾ ನಟ ಜಯರಾಂ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.

ಈಗಾಗಲೇ ಶಿವರಾಜ್‌ ಕುಮಾರ್‌ ಅವರ ʼಘೋಸ್ಟ್‌ʼ ಸಿನಿಮಾದಲ್ಲಿ ಖಡಕ್‌ ಪೊಲೀಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದ ಜಯರಾಂ ಈಗ ಕರಾವಳಿ ದೈವದ ಕಥೆವುಳ್ಳ ʼಕಾಂತಾರ-1ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಆದರೆ ಇದುವರೆಗೆ ಈ ಬಗ್ಗೆ ರಿಷಬ್‌ ಆಗಲಿ ಅಥವಾ ನಿರ್ಮಾಣ ಸಂಸ್ಥೆ ಹೊಂಬಾಳೆ ಆಗಲಿ ಅಧಿಕೃತವಾಗಿ ಯಾವ ಮಾಹಿತಿಯನ್ನು ನೀಡಿಲ್ಲ.

ಈಗಾಗಲೇ ʼಕಾಂತಾರ-1ʼ ಸಿನಿಮಾದ ಓಟಿಟಿ ರೈಟ್ಸ್‌ ಅಮೇಜಾನ್‌ ಪ್ರೈಮ್‌ ಗೆ 120 ಕೋಟಿ ರೂ.ಗೆ ಸೇಲ್‌ ಆಗಿದೆ. ಮುಂದಿನ ವರ್ಷದ ಸಿನಿಮಾ ರಿಲೀಸ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.