![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್
Team Udayavani, May 30, 2024, 8:49 PM IST
![Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್](https://www.udayavani.com/wp-content/uploads/2024/05/15-22-620x372.jpg)
ರಾಯಚೂರು: ರಾಷ್ಟ್ರಗೀತೆ ಕೇಳುವಾಗ ಶಿಕ್ಷಿತರೇ ಅಗೌರವ ತೋರುತ್ತಿರುವ ಕಾಲದಲ್ಲಿ ಚಿಂದಿ ಆಯುವ ಬಾಲಕನೊಬ್ಬ ಗೌರವ ಸಲ್ಲಿಸಿ ನಿಂತು ದೇಶಭಕ್ತಿ ಪ್ರದರ್ಶಿಸಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಈ ಘಟನೆ ನಡೆದಿರುವುದು ತಾಲೂಕಿನ ದೇವಸೂಗೂರು ಗ್ರಾಮದಲ್ಲಿ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಗೀತೆ ಮೊಳಗುತ್ತಿರುವುದನ್ನು ಗಮನಿಸಿದ ಚಿಂದಿ ಆಯುವ ಬಾಲಕ ಸಂತೋಷ ತನ್ನ ಚೀಲ ಬಿಟ್ಟು ಒಂದು ಕ್ಷಣ ಸ್ಥಬ್ಧವಾಗಿ ನಿಂತಿದ್ದಾನೆ. ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ತನ್ನ ಚೀಲ ಮತ್ತೆ ಹೆಗಲೇರಿಸಿಕೊಂಡು ಮುನ್ನಡೆಯುತ್ತಾನೆ.
ಈ ದೃಶ್ಯವನ್ನು ಗ್ರಾಮದ ಯುವಕ ಸೆರೆ ಹಿಡಿದಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಬಾಲಕ ಐದನೇ ತರಗತಿವರೆಗೆ ಶಾಲೆಗೆ ಹೋಗಿದ್ದು, ಬಡತನದ ಹಿನ್ನೆಲೆಯಲ್ಲಿ ಶಾಲೆ ಮೊಟಕುಗೊಳಿಸಿದ್ದಾನೆ. ಇರಲು ಸೂಕ್ತ ಮನೆ ಕೂಡ ಇಲ್ಲ. ಎಲ್ಲಿ ಬೇಕಾದಲ್ಲಿ ವಾಸಿಸುತ್ತಿದ್ದು, ತಂದೆ ತಾಯಿ ಕೂಡ ಕೂಲಿ ನಾಲಿ ಮಾಡಿಯೇ ಬದುಕುತ್ತಿದ್ದು, ಅವರಿಗೆ ಬಾಲಕ ಕೂಡ ಚಿಂದಿ, ಪ್ಲಾಸ್ಟಿಕ್ ಆಯುವ ಮೂಲಕ ನೆರವಾಗುತ್ತಿದ್ದಾನೆ. ಆದರೆ, ಬಾಲಕನ ಸಮಯಪ್ರಜ್ಞೆ, ದೇಶಭಕ್ತಿ ಮಾತ್ರ ಎಂಥವರಿಗಾದರೂ ಮಾದರಿ ಎನಿಸಿದೆ. ಅಲ್ಲದೇ, ಈ ಬಾಲಕನ ವಿದ್ಯಾಭ್ಯಾಸಕ್ಕೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಲಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.