Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌


Team Udayavani, May 30, 2024, 8:49 PM IST

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

ರಾಯಚೂರು: ರಾಷ್ಟ್ರಗೀತೆ ಕೇಳುವಾಗ ಶಿಕ್ಷಿತರೇ ಅಗೌರವ ತೋರುತ್ತಿರುವ ಕಾಲದಲ್ಲಿ ಚಿಂದಿ ಆಯುವ ಬಾಲಕನೊಬ್ಬ ಗೌರವ ಸಲ್ಲಿಸಿ ನಿಂತು ದೇಶಭಕ್ತಿ ಪ್ರದರ್ಶಿಸಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಘಟನೆ ನಡೆದಿರುವುದು ತಾಲೂಕಿನ ದೇವಸೂಗೂರು ಗ್ರಾಮದಲ್ಲಿ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಗೀತೆ ಮೊಳಗುತ್ತಿರುವುದನ್ನು ಗಮನಿಸಿದ ಚಿಂದಿ ಆಯುವ ಬಾಲಕ ಸಂತೋಷ ತನ್ನ ಚೀಲ ಬಿಟ್ಟು ಒಂದು ಕ್ಷಣ ಸ್ಥಬ್ಧವಾಗಿ ನಿಂತಿದ್ದಾನೆ. ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ತನ್ನ ಚೀಲ ಮತ್ತೆ ಹೆಗಲೇರಿಸಿಕೊಂಡು ಮುನ್ನಡೆಯುತ್ತಾನೆ.

ಈ ದೃಶ್ಯವನ್ನು ಗ್ರಾಮದ ಯುವಕ ಸೆರೆ ಹಿಡಿದಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಬಾಲಕ ಐದನೇ ತರಗತಿವರೆಗೆ ಶಾಲೆಗೆ ಹೋಗಿದ್ದು, ಬಡತನದ ಹಿನ್ನೆಲೆಯಲ್ಲಿ ಶಾಲೆ ಮೊಟಕುಗೊಳಿಸಿದ್ದಾನೆ. ಇರಲು ಸೂಕ್ತ ಮನೆ ಕೂಡ ಇಲ್ಲ. ಎಲ್ಲಿ ಬೇಕಾದಲ್ಲಿ ವಾಸಿಸುತ್ತಿದ್ದು, ತಂದೆ ತಾಯಿ ಕೂಡ ಕೂಲಿ ನಾಲಿ ಮಾಡಿಯೇ ಬದುಕುತ್ತಿದ್ದು, ಅವರಿಗೆ ಬಾಲಕ ಕೂಡ ಚಿಂದಿ, ಪ್ಲಾಸ್ಟಿಕ್ ಆಯುವ ಮೂಲಕ ನೆರವಾಗುತ್ತಿದ್ದಾನೆ. ಆದರೆ, ಬಾಲಕನ ಸಮಯಪ್ರಜ್ಞೆ, ದೇಶಭಕ್ತಿ ಮಾತ್ರ ಎಂಥವರಿಗಾದರೂ ಮಾದರಿ ಎನಿಸಿದೆ. ಅಲ್ಲದೇ, ಈ ಬಾಲಕನ ವಿದ್ಯಾಭ್ಯಾಸಕ್ಕೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಲಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

 

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.