Protest: ಗೃಹ ಸಚಿವರ ಮನೆ ಮುಂದೆ ಧರಣಿ
Team Udayavani, May 30, 2024, 9:52 PM IST
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರ ಗೊಲ್ಲಹಳ್ಳಿ ನಿವಾಸದೆದುರು ಧರಣಿಗೆ ಮುಂದಾದ ಮಾಜಿ ಸಚಿವ ಸೊಗಡು ಎಸ್. ಶಿವಣ್ಣ, ಶಾಸಕ ಎಂ.ಟಿ.ಕೃಷ್ಣಪ್ಪ, ಬಿ. ಸುರೇಶ ಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ನೇತೃತ್ವದ ಹೋರಾಟಗಾರರನ್ನು ಬಂಧಿಸಿ ಬಿಡುಗಡೆಗೊಳಿಸಲಾಯಿತು.
ಸೊಗಡು ಶಿವಣ್ಣ ನೇತೃತ್ವದಲ್ಲಿ ಪರಮೇಶ್ವರ್ ಮನೆ ಮುಂದೆ ಬೆಳಗ್ಗೆ ಧರಣಿ ನಡೆಸಲು ಸೇರಿದ್ದರು. ಈ ವೇಳೆ ಪೊಲೀಸರು ಅವರನ್ನು ಬಂಧಿಸಿ ನಗರದ ಡಿ.ಆರ್.ಗ್ರೌಂಡ್ ಬಳಿ ಕರೆತಂದರು. ಪೊಲೀಸರ ಕಣ್ತಪ್ಪಿಸಿ ಗೃಹ ಸಚಿವರ ಮನೆ ಮುಂದೆ ಶಾಸಕ ಬಿ.ಸುರೇಶ್ ಗೌಡ ಪ್ರತಿಭಟನೆಗೆ ಮುಂದಾದಾಗ ಅವರನ್ನೂ ಬಂಧಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.