Dream: ಕಾಣುವ ಕನಸು ದೊಡ್ಡದಿರಲಿ


Team Udayavani, May 31, 2024, 2:40 PM IST

14-dream

ಕನಸು …ಇದು ನಮ್ಮನ್ನು ಒಂದು ಲೋಕದಿಂದ ಇನ್ನೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಇದರಿಂದ ನಮಗೆ ಖುಷಿಯನ್ನು ಕೊಡುತ್ತದೆ ದುಃಖವನ್ನು ಕೊಡುತ್ತದೆ ಭಯವನ್ನು ತರಿಸುತ್ತದೆ ಧೈರ್ಯವನ್ನು ಕೊಡುತ್ತದೆ. ಇದು ಬರುವುದು ಕೆಲವು ನಿಮಿಷಗಳು ಆದರೂ ಇದರ ಪರಿಣಾಮ ಬೇರೇನೇ ಇರುತ್ತದೆ.

ನನಗೆ ತಿಳಿದ ಹಾಗೆ ಕನಸಿನಲ್ಲಿ ಎರಡು ವಿಧ. ಒಂದು ನಿದ್ರೆ ಮಾಡುವಾಗ ಬರುವ ಕನಸು ಇನೊಂದು ನಮಗೆ ನಿದ್ರೆ ಮಾಡಲು ಬಿಡದ ಕನಸು… ಮನುಷ್ಯನು ಭವಿಷ್ಯದ ಬಗೆ ಕನಸು ಕಾಣುವುದು ಸಹಜ, ಆದರೆ ಅದೇ ಕನಸನ್ನು ದೊಡ್ಡದಾಗಿ ಕಾಣಬೇಕು ನಾವು ಅದನು ನನಸಾಗಿಸುವ ಹಾದಿಯಲ್ಲಿ ನಮ್ಮ ಜೀವನವನು ಸುಂದರವಾಗಿ ರೂಪಿಸಿಕೊಳ್ಳಬಹುದು ಎಂದನು.

ಇದನು ತಿಳಿದ ನಾನು ನನ್ನ ಕನಸನ್ನು ದೊಡ್ಡದಾಗಿಸಿದೆ, ಅನೇಕ ನಕಾರಾತ್ಮಕ ಸಮಸ್ಯೆಗಳು ಕಂಡರೂ ಕೂಡ ಆ ಕನಸಿನ ಕಡೆ ಗಮನ ಹರಿಸಲಾರಂಭಿಸಿದೆ.

ನಮಗೆ ನಿದ್ರೆ ಮಾಡುವಾಗ ಬೀಳುವ ಕನಸುಗಳು ಕ್ಷಣಿಕವಾಗಿರುತ್ತದೆ. ನಮ್ಮ ಹಿಂದಿನ ದಿನಗಳ ಯೋಚನೆಯಿಂದ ಬೀಳುತ್ತವೆ ಎನ್ನುವುದು ನನ್ನ ಅನುಭವ. ಆದರೆ ನಾವು ನಿದ್ರೆ ಮಾಡಲು ಬಿಡದ ಕನಸಿನ ಬಗೆ ನೆನಸಿಕೊಂಡಾಗ, ನನಗೆ ನನ್ನ ಸ್ನೇಹಿತ ನೆನಪಾಗುತ್ತಾನೆ. ಒಂದೇ ಊರಿನ ನಮ್ಮ ಕನ್ನಡ ಮಾಧ್ಯಮ ಶಾಲೆಯಲ್ಲಿಯೇ ಜತೆಯಲ್ಲೆ ಓದಿರುವ ಸ್ನೇಹಿತ, ನೋಡಿ. ಕನ್ನಡ ಮಾಧ್ಯಮ ಶಾಲೆ ಎಂದು ಹೇಳಲು ಇಂದು ನನಗೆ ಹೆಮ್ಮೆಯಾಗುತ್ತದೆ ಏಕೆಂದರೆ.. ನಾವು ಎಲ್ಲಿಯವರೆಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಿರುತೇವೋ ಅಲ್ಲಿಯವರೆಗೂ ನಮಗೆ ಆದಂತಹ ಅನುಭವ ಮತ್ತು ನಮಗೆ ಸಿಕ್ಕಂತಹ ಶಿಕ್ಷಕರು ಮತ್ತು ಪರಿಚಯ ಆದ ಸ್ನೇಹಿತರನ್ನು ಮರೆಯಲಾಗುವುದಿಲ್ಲ. ಅಲ್ಲಿ ನಮಗೆ ಶಿಕ್ಷಣದ ಜತೆಗೆ ಜೀವನ ಪಾಠಗಳು ನಮ್ಮ ಅನುಭವಕ್ಕೆ ಬಂದಿರುತ್ತದೆ.

ಅಲ್ಲಿ ನನಗೆ ಪರಿಚಯ ಆದ ಸ್ನೇಹಿತರಲ್ಲಿ ಇವನು ಒಬ್ಬ, ನಮ್ಮ ಹಳ್ಳಿ ಶಾಲೆಯಲ್ಲಿ ಒಂದು ತರಗತಿಗೆ ಹತ್ತು- ಹದಿನೈದು ಜನ ಮಕ್ಕಳು, ನಮ್ಮ ತರಗತಿಯಲ್ಲಿ ನಾವು ಮೂರು ಜನ ಅತಿ ದಡ್ಡ ವಿದ್ಯಾರ್ಥಿಗಳು,ಶಿಕ್ಷಕರ ಪ್ರಕಾರ. ಅದರಲ್ಲೇ ನನ್ನ ಸ್ನೇಹಿತನು ಒಬ್ಬ, ನಮಗೆ ಶಿಕ್ಷಕರು ಹೇಳುತ್ತಿದ್ದರು.. ಎಲ್ಲರೂ ಶಿಕ್ಷಣ ಪಡೆದು ದೊಡ್ಡ

ದೊಡ್ಡ ಹುದ್ದೆಗೆ ಹೋದರೆ, ಕೂಲಿ ಕೆಲಸ ಮಾಡುವವರು ಯಾರು..? ಅದಕ್ಕೆ ಮುಂದೆ ನೀವೆಲ್ಲಾ ಉಪಯೋಗಕ್ಕೆ ಬರುವಿರಿ ಎನುತ್ತಿದರು, ಇಂಥ ಕೆಲವು ಅವಮಾನಗಳೇ… ನನ್ನ ಸ್ನೇಹಿತನಿಗೆ ಭವಿಷ್ಯದ ಬಗೆ ಕನಸು ಕಾಣಲು ಸಹಾಯಕವಾಗಿತೆಂದು ಭಾವಿಸುತ್ತೇನೆ, ಅವನು ಅಭ್ಯಾಸ ಮಾಡುತ್ತಾ ಮಾಡುತ್ತಾ..ಅವನ ವಿಚಾರಧಾರೆಗಳು ಹೆಚ್ಚಾಗುತ್ತಾ ಕನಸು ದೊಡ್ಡದಾಗುತ್ತಾ ಹೋಗಿತು.

ಅವನು ನಾನೊಂದಿಗೆ ಹೇಳಿಕೊಳ್ಳುತ್ತಿದ್ದಳು ಅವನ ಕನಸಿನ ಬಗೆ ಅದನು ನನಸಾಗಿಸಲು ಅವನ ಪ್ರಯತ್ನದ ಬಗೆ, ಅಂದು ದಡ್ಡ ವಿದ್ಯಾರ್ಥಿ ಇಂದು ದೊಡ್ಡ ಹುದ್ದೆಯಲ್ಲಿದ್ದಾನೆ ಇದಕ್ಕೆ ಕಾರಣ ಅವನು ಕಾಣುತ್ತಿದ್ದ ಕನಸು ಮತ್ತು ಅದನು ನನಸಾಗಿಸಲು ಮಾಡಿದ ಅವನು ಪ್ರಯತ್ನ.., ಕೆಲವೊಂದು ಸಾಧಕರನ್ನು ನೋಡಿದಾಗ ಅವರಲ್ಲಿ ಕಾಣುವ ಖುಷಿಗಿಂತ “ಪರಿಶ್ರಮವೇ ಜೀವನ” ಅನಿಸುತ್ತದೆ ನನಗೆ, ಅವರ ಸಾಧನೆಗೆ ಕಾರಣ ಅವರು ತಮ್ಮ ಸುಖ ನಿದ್ರೆಯನ್ನು ತ್ಯಜಿಸಿ, ನಿದ್ರೆ ಗೆಡಿಸುವಂತಹ ಕನಸು ಕಂಡಿದ್ದಕ್ಕೆ, ಮತ್ತೆ ಮತ್ತೆ ಹೇಳುತ್ತೇನೆ.. ನಮ್ಮ ಭವಿಷ್ಯದ ಕನಸು ದೊಡ್ಡದಾಗಿರಲಿ ಅದನು ನನಸಾಗಿಸುವ ಛಲ ಅಷ್ಟೇ ದೃಢವಾಗಿರಲಿ.

 -ಭರತ್‌ ವಾಸು ನಾಯ್ಕ

ಶಿರಸಿ

ಟಾಪ್ ನ್ಯೂಸ್

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.