Andhra Pradesh: ನವ ವಧು-ವರನ ಪ್ರಿ ವೆಡ್ಡಿಂಗ್‌ ಶೂಟ್‌ ಗೆ ದೋಣಿ ನಾವಿಕನೇ ಡೈರೆಕ್ಟರ್!


Team Udayavani, May 31, 2024, 1:10 PM IST

Andhra Pradesh: ನವ ವಧು-ವರನ ಪ್ರಿ ವೆಡ್ಡಿಂಗ್‌ ಶೂಟ್‌ ಗೆ ದೋಣಿ ನಾವಿಕನೇ ಡೈರೆಕ್ಟರ್!

ಹೈದರಾಬಾದ್:‌ ಒಂದೆಡೆ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಪ್ರಿ ವೆಡ್ಡಿಂಗ್‌ ಸಂಭ್ರಮ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಆಂಧ್ರಪ್ರದೇಶದಲ್ಲಿ ನವ ವಧು ವರನ ಪ್ರಿ ವೆಡ್ಡಿಂಗ್‌ ಆಲ್ಬಂ ಶೂಟ್‌ ವಿಡಿಯೋ ವೈರಲ್‌ ಆಗಿದೆ!‌

ಇದನ್ನೂ ಓದಿ:Air Hostess: ಗುದನಾಳದಲ್ಲಿ 1kg ಚಿನ್ನ ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಗಗನಸಖಿ

ಇದರಲ್ಲಿ ವಿಶೇಷ ಏನೆಂದರೆ ನವ ವಧು ವರರ ಫೋಟೊ ಶೂಟ್‌ ಗೆ ಡೈರೆಕ್ಷನ್‌ ಕೊಟ್ಟಿದ್ದು ಅವರನ್ನು ಕರೆದೊಯ್ದಿದ್ದ ದೋಣಿ ನಾವಿಕ! ಫೋಟೊ ಶೂಟ್‌ ಗಾಗಿ ದೋಣಿಯನ್ನು ಬಾಡಿಗೆ ಪಡೆದಿದ್ದು, ಈ ಸಂದರ್ಭದಲ್ಲಿ ಹೊಳೆ ಮಧ್ಯೆದಲ್ಲಿ ಫೋಟೊ, ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವಧು-ವರನಿಗೆ ದೋಣಿ ನಾವಿಕ ಹೇಗೆ ನಿಲ್ಲಬೇಕು, ಯಾವ ಪೋಸ್‌ ಕೊಡಬೇಕೆಂದು ನಿರ್ದೇಶನ ನೀಡಿದ್ದು ವೈರಲ್‌ ವಿಡಿಯೋದಲ್ಲಿ ಸೆರೆಯಾಗಿದೆ.


ತಲೆಗೆ ಮುಂಡಾಸು, ಚಡ್ಡಿ, ಬನಿಯನ್‌ ನಲ್ಲಿದ್ದ ದೋಣಿ ನಾವಿಕ ನವ ವಧು-ವರನಿಗೆ ಕೆಲವೊಂದು ಸ್ಟೆಪ್ಸ್‌ ಹೇಳಿಕೊಡುತ್ತಿರುವುದು ವಿಡಿಯೋದಲ್ಲಿದೆ. ಈ ವಿಡಿಯೋ ಇಂಟರ್ನೆಟ್‌ ನಲ್ಲಿ ವೈರಲ್‌ ಆಗಿದೆ.

ಮೇ 30ರಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಲಕ್ಷಾಂತರ ವೀವ್ಸ್‌ ಕಂಡಿದ್ದು, ದೋಣಿ ನಾವಿಕನ ಡೈರೆಕ್ಷನ್‌ ಸ್ಕಿಲ್ಸ್‌ ಗೆ ನೆಟ್ಟಿಗರು ಬಹುಪರಾಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.