Woman: ಅಲಂಕಾರಿ ರೂಪಸಿ -ಸ್ತ್ರಿ


Team Udayavani, May 31, 2024, 4:17 PM IST

21-women

ಮಹಿಳೆಯು  ಅಲಂಕಾರಿ ಪ್ರಿಯಳು ಹಾಗೂ ಸೌಂದರ್ಯ ಲಹರಿ, ಕೂಡ ಕೈತುಂಬ ಬಳೆ,  ಹಣೆಯಲ್ಲಿ  ಸಿಂಧೂರ, ತಲೆಯಲ್ಲಿ ಹೂವು, ಕೆನ್ನೆಯಲ್ಲಿ ಅರಿಶಿನ, ಕಾಲಲ್ಲಿ  ಕಾಲುಂಗರವನ್ನು ಧರಿಸುವುದು ಎನ್ನುವುದು ಹಿಂದೂ ಸಂಪ್ರದಾಯದಲ್ಲಿ ಸುಮಂಗಳೆಯರ ಲಕ್ಷಣ ಎಂದು  ಹೇಳಲಾಗುವುದು.

ಮಂಗಳ ಕಾರ್ಯವನ್ನು ಮಾಡುವಾಗ ಸುಮಂಗಲಿಯರು ಕಡ್ಡಾಯವಾಗಿ ಈ ರೀತಿ ಅಲಂಕಾರವನ್ನು ಮಾಡಿಕೊಳ್ಳಬೇಕು. ಮಹಿಳೆಯರು ಹಣೆಯಲ್ಲಿ ಸಿಂಧೂರವನ್ನು ಇಡುತ್ತಾರೆ, ಅದಕ್ಕೆ ವೈಜ್ಞಾನಿಕ ಮುಖ್ಯ ಕಾರಣ ಇದೆ. ಹಣೆಗೆ ಸಿಂಧೂರ ಇಡುವುದ್ದರಿಂದ, ಮನಸ್ಸು  ನಿಯಂತ್ರಣದಲ್ಲಿ ಇರುತ್ತದೆ, ಹಾಗೂ ಮನಸ್ಸು ಏಕಾಗ್ರತೆ ಆಗುತ್ತದೆ. ಮತ್ತು ದೇವತೆಗಳ ಆಶೀರ್ವಾದ ದೊರೆಯುವುದು, ಎಂದು ಹೇಳಲಾಗುವುದು.

ಮಹಿಳೆಯರು ಧರಿಸುವ ಬಳೆ, ಕಾಲುಂಗುರ, ಕಿವಿಯೋಲೆ, ಉಂಗುರ, ಸಿಂಧೂರ  ಇಡುವುದು ಎಲ್ಲವೂ ವೈಜ್ಞಾನಿಕ ಹಿನ್ನೆಲೆಯನ್ನು ಪಡೆದುಕೊಂಡಿದೆ . ಮಹಿಳೆಯರು ಧರಿಸುವ ಬಳೆಯ ಬಗ್ಗೆ ಸಾಕಷ್ಟು ಕಥೆ ಇದೆ. ಮನೆಯಲ್ಲಿ ಬಳೆಗಳ ಶಬ್ದ ಮಾಡುವ ಕೈಗಳಿರಬೇಕು. ಬಳೆಯನ್ನು  ಧರಿಸಿರುವ ಮಹಿಳೆಯರು ಮನೆಯಲ್ಲಿ ಇರಬೇಕು.

ಆಗಲೇ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರುತ್ತದೆ. ಮಹಿಳೆಯ ಸೌಂದರ್ಯ ಹಾಗೂ ಘನತೆಯನ್ನು ಹೆಚ್ಚಿಸುವ ಬಳೆಯ ಸಾಕಷ್ಟು ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಹಿನ್ನೆಲೆಯನ್ನು ಒಳಗೊಂಡಿದೆ. ಮಹಿಳೆಯರು ಏಕೆ ಬಳೆಯನ್ನು ತೊಡಬೇಕು ಅದರ ಹಿನ್ನೆಲೆ  ಹಾಗೂ  ಮಹತ್ವದ ಬಗ್ಗೆ ಸಾಕಷ್ಟು ವಿಚಾರಗಳಿವೆ. ಮಹಿಳೆಯರು ಪುರುಷರಗಿಂತ ದೈಹಿಕವಾಗಿ.  ದುರ್ಬಲವಾಗಿರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿ. ಮಹಿಳೆಯರ ಉತ್ತಮ ಆರೋಗ್ಯ ಕಾಪಾಡುತ್ತದೆ ಎಂಬ ನಂಬಿಕೆ ಇದೆ.

ಚಿನ್ನ ಅಥವಾ ಬೆಳ್ಳಿ ಮುಂತಾದ ಬೆಲೆ ಬಾಳುವ ಲೋಹಗಳಿಂದ ತಯಾರಾದ ಆಭರಣಗಳನ್ನು ಧರಿಸುವುದರಿಂದ ಮಹಿಳೆಯರಿಗೆ ಶಕ್ತಿಯನ್ನು ಒದಗಿಸುತ್ತದೆ ಹಾಗೂ ಅವುಗಳನ್ನು ಧರಿಸಿದ ಮಹಿಳೆಯರಿಗೆ ಒಂದು  ಬಗೆಯ ಧನಾತ್ಮಕ ಕಂಪನಗಳು  ಅವರ ಸುತ್ತ ರಕ್ಷಣೆಯನ್ನು ಒದಗಿಸುತ್ತವೆ. ಹಾಗೂ  ಪುರಾತನ ಇತಿಹಾಸದ ಪ್ರಕಾರ ಚಿನ್ನ ಅಥವಾ ಬೆಳ್ಳಿಯಿಂದ ಮಾಡಲ್ಪಟ್ಟ ಬೆಳೆಯು, ಮಹಿಳೆಯರ ಚರ್ಮದ ಜತೆಗೆ ಸಂಪರ್ಕಕ್ಕೆ ಬಂದಾಗ ಅಲ್ಲಿ

ಉಂಟಾಗುವ ಸಂಘರ್‌ಷಣೆಯಿಂದಾಗಿ  ಅದರ ಗುಣಗಳು ಮತ್ತು ವೈಶಿಷ್ಟಗಳ ದೇಹವನ್ನು ಪ್ರವೇಶಿಸುತ್ತದೆ. ಒಂದಕ್ಕೊಂದು ತಾಗುವ  ಮೂಲಕ ಬಳೆಗಳಿಂದ ಉಂಟಾಗುವ ಕಿಣಿ ಕಿಣಿ ಶಬ್ದವು  ಋಣಾತ್ಮಕ ಕಂಪನವನ್ನು  ದೂರವಿರಿಸುತ್ತದೆ ಹಾಗೂ ಅನಪೇಕ್ಷ  ಶಕ್ತಿಯು ಹತ್ತಿರ ಸುಳಿದಂತೆ  ಮನೆಯಿಂದ ದೂರವಿರುತ್ತದೆ, ಹಿರಿಯರು ನಂಬಿಕೆಯ ಪ್ರಕಾರ ಮನೆಯಲ್ಲಿ ಬಳೆಗಳ ಶಬ್ದವು ನಮ್ಮ ಪವಿತ್ರ ದೇವಾನುದೇವತಿಗಳ ಅನುಗ್ರಹಕ್ಕೆ ಪಾತ್ರ ವಾಗುವಂತೆ ಸುಖೀ ವಾಗಿರುಸುತ್ತದೆ.

ಸುನಂದಾ ಪಟ್ಟಣಶೆಟ್ಟಿ

ಮ.ವಿ.ವಿ. ವಿಜಯಪುರ

 

 

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

Koderi

World Tourism Day: ಪ್ರವಾಸೋದ್ಯಮಕ್ಕೆ ಸಿಗಲಿ ಉತ್ತೇಜನ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

15-uv-fusion

UV Fusion: ಬ್ಯಾಗ್‌ ಹಿಡಿದವರಿಗೊಂದು ಥ್ಯಾಂಕ್ಸ್‌

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.