Udupi ಅಧಿಕ ಲಾಭಾಂಶದ ಆಸೆ; ಲಕ್ಷಾಂತರ ರೂ. ಕಳೆದುಕೊಂಡರು


Team Udayavani, Jun 1, 2024, 12:37 AM IST

Udupi ಅಧಿಕ ಲಾಭಾಂಶದ ಆಸೆ; ಲಕ್ಷಾಂತರ ರೂ. ಕಳೆದುಕೊಂಡರು

ಉಡುಪಿ: ಹೆಚ್ಚಿನ ಲಾಭಾಂಶದ ಆಸೆಯಿಂದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ.ಕಳೆದುಕೊಂಡ ಘಟನೆ ನಡೆದಿದೆ.

ಉಡುಪಿಯ ನರಸಿಂಹ ಅವರಿಗೆ ಅಪರಿಚಿತ ವ್ಯಕ್ತಿ ಟ್ರೆಡೀಂಗ್‌ ವ್ಯವಹಾರದ ಬಗ್ಗೆ ಲಿಂಕ್‌ ಕಳುಹಿಸಿದ್ದು , ಅದನ್ನು ಕ್ಲಿಕ್‌ ಮಾಡಿದಾಗ MARS app ಆ್ಯಪ್‌ ಓಪನ್‌ ಆಗಿದೆ. ಇದರಲ್ಲಿ ಟ್ರೇಡಿಂಗ್‌, ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಹಣ ಹೂಡಿಕೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದರು. ಇದನ್ನು ನಂಬಿದ ನರಸಿಂಹ ಅವರು ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ 1,88,800 ರೂ.ಗಳನ್ನು ಡೆಪಾಸಿಟ್‌ ಮಾಡಿಸಿಕೊಂಡಿದ್ದು, ಅನಂತರ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶ ನೀಡದೆ ನಂಬಿಸಿ, ಮೋಸದಿಂದ ನಷ್ಟ ಉಂಟು ಮಾಡಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೇಟಿಂಗ್‌ ಟಾಸ್ಕ್ ನೆಪದಲ್ಲಿ ವಂಚನೆ
ಉಡುಪಿಯ ಹೇಮಾ ಪ್ರಕಾಶ್‌ ಅವರ ವಾಟ್ಸಾಪ್‌ಗೆ ಕಾಯಿನ್‌ ಡಿಸಿ ಎಕ್ಸ್‌ ಕಂಪೆನಿ ಎಲ್‌ಆರ್‌ನಿಂದ ಲಿಂಕ್‌ ಬಂದಿದ್ದು, ಆ ಲಿಂಕ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಇದ್ದು ಆನ್‌ಲೈನ್‌ ಮಾರ್ಕೆಟಿಂಗ್‌ ಇದೆ ಎಂದು ತಿಳಿಸಲಾಗಿತ್ತು. ಅನಂತರ ಗೂಗಲ್‌ ಲಿಂಕ್‌ ಕಳುಹಿಸಿ ಅದರಲ್ಲಿ ಕೆಲವೊಂದು ಹೊಟೇಲ್‌ಗ‌ಳ ಲಿಂಕ್‌ ನೀಡಿ ರೇಟಿಂಗ್‌ ಕೊಡುವ ಟಾಸ್ಕ್ ಮೇಲೆ 6 ಟಾಸ್ಕ್ ಗೆ 200 ರೂ. ಗೂಗಲ್‌ ಪೇನಲ್ಲಿ ಹಣ ಹಾಕಿದ್ದು ಅನಂತರ ಮೇ 12ರಂದು Coin DCX Task ಲಿಂಕ್‌ ಬಂದಿದ್ದು ಅದರಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುವುದಾಗಿ ಚಾರ್ಟ್‌ ತೋರಿಸಿ ಹೇಮಾ ಪ್ರಕಾಶ್‌ ಅವರಿಂದ ಒಟ್ಟು 3,12,970 ರೂ.ಗಳನ್ನು ಆರೋಪಿಗಳು ತಮ್ಮ ಅಕೌಂಟ್‌ಗೆ ವರ್ಗಾವಣೆ ಮಾಡಿಸಿಕೊಂಡು ಮೋಸ ಉಂಟು ಮಾಡಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕ ಲಾಭಾಂಶ: 120 ಮಂದಿಗೆ ವಂಚನೆ
ಮಂಗಳೂರು: ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ಹೂಡಿಕೆ ಮಾಡಿಸಿ 120 ಮಂದಿಗೆ ಒಟ್ಟು 55,81,582 ರೂ. ವಂಚಿಸಿರುವ ಬಗ್ಗೆ ಬಲ್ಮಠದ ಕೆನರಾ ಫಿಶ್‌ ಆ್ಯಂಡ್‌ ಫಾರ್ಮರ್ಸ್‌ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಸ್ಥೆಯ ರೀಜನಲ್‌ ಮ್ಯಾನೇಜರ್‌ ಮತ್ತು ಬ್ರಾಂಚ್‌ ಮ್ಯಾನೇಜರ್‌ ಸಂಪರ್ಕಿಸಿ ಅಧಿಕ ಲಾಂಭಾಂಶ ನೀಡುವುದಾಗಿ ಭರವಸೆ ನೀಡಿ ಹೂಡಿಕೆ ಮಾಡಿಸಿದ್ದರು. ಹಣದ ಬಾಂಡ್‌ ಅವಧಿ ಮುಕ್ತಾಯವಾದರೂ ಹೂಡಿದ ಹಣವನ್ನಾಗಲಿ, ಲಾಭಾಂಶವನ್ನಾಗಲಿ ನೀಡದೆ ವಂಚಿಸಿದ್ದಾರೆ ಎಂದು ವಂಚನೆಗೊಳಗಾದವರು ಕದ್ರಿ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.