Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ


Team Udayavani, Jun 1, 2024, 1:28 AM IST

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ದಿನಗಳ ಸಂದರ್ಭದಲ್ಲಿ ವಸತಿ ಸಮಸ್ಯೆಯಿಂದ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ ಪೂರಕ ಕ್ರಮಕೈಗೊಳ್ಳಲು ದೇವಸ್ಥಾನದ ಅಧಿಕಾರಿಗಳಿಗೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಬೇಸಗೆ ರಜೆಯ ಸಂದರ್ಭ ಕುಕ್ಕೆಯ ರಥಬೀದಿಯ ಒಂದು ಬದಿಯಲ್ಲಿ ಹಲವಾರು ಭಕ್ತರು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೇತ್ರದಲ್ಲಿ ವಸತಿ ಸಮಸ್ಯೆಯಿಂದ ಈ ರೀತಿ ಭಕ್ತರು ಬೀದಿಯಲ್ಲಿ ಮಲಗುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ವಾರ್ಷಿಕ ನೂರಾರು ಕೋಟಿ ಆದಾಯ ತರುವ ದೇವಸ್ಥಾನದಲ್ಲಿ ಭಕ್ತರ ವಾಸ್ತವ್ಯಕ್ಕೆ ವ್ಯವಸ್ಥೆ ಇಲ್ಲವೇ ಎಂದು ನೆಟ್ಟಿಗರು, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದರು.

ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಜುಬಿನ್‌ ಮೊಹಪಾತ್ರ, ಕುಕ್ಕೆಗೆ ರಾತ್ರಿ ಆಗಮಿಸುವ ಭಕ್ತರಿಗೆ ವಸತಿ ಸಿಗದೆ ತೊಂದರೆ ಆದಲ್ಲಿ, ದೇಗುಲದ ಭೋಜನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ಧ್ವನಿ ವರ್ಧಕದ ಮೂಲಕ ಈ ಹಿಂದಿನಿಂದಲೂ ಸೂಚನೆ ನೀಡಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಹೆಚ್ಚಿನ ಧ್ವನಿಯಲ್ಲಿ ಹಾಗೂ ನಿರಂತರ ಈ ಸೂಚನೆಗಳನ್ನು ನೀಡಲಾಗುವುದು. ಅಲ್ಲದೇ ರಸ್ತೆ ಬದಿ, ರಥಬೀದಿ ಬದಿ ಭಕ್ತರು ಮಲಗದಂತೆ ಹಾಗೂ ಅವರಿಗೆ ಮಲಗಲು ಭೋಜನ ಶಾಲೆಯ ಕೊಠಡಿಗೆ ತೆರಳಲು ಸೂಚಿಸುವಂತೆ ದೇವಳದ ಸಿಬಂದಿ, ಭದ್ರತಾ ಸಿಬಂದಿಗೆ ಸೂಚಿಸಲಾಗಿದೆ ಎಂದರು.

ಭಕ್ತರಿಗೆ ತಂಗಲು ಕಟ್ಟಡ ನಿರ್ಮಾಣದ ಬಗ್ಗೆ ಮಾಸ್ಟರ್‌ ಪ್ಲಾನ್‌ನಲ್ಲಿ ಯೋಜನೆ ರೂಪಿಸಲಾಗಿದೆ. ಅಲ್ಲದೇ ನಾವು ಕೂಡ ಕಟ್ಟಡ ನಿರ್ಮಿಸುವ ಬಗ್ಗೆ ಯೋಜನೆ ಸಿದ್ಧ ಪಡಿಸಿದ್ದೇವೆ. ಸದ್ಯ ನೀತಿ ಸಂಹಿತೆ ಇರುವುದರಿಂದ ಕೆಲಸ ಆರಂಭ ಸಾಧ್ಯವಾಗುತ್ತಿಲ್ಲ. ಮುಂದೆ ನಿರ್ಮಾಣವಾಗಲಿದೆ ಎಂದ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.