ಸೌರಾಘಾತದಿಂದ 68 ಮಂದಿ ದುರ್ಮರಣ; 1,300ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

ನಿನ್ನೆ ಒಂದೇ ದಿನ 40 ಸಾವು 25 ಚುನಾವಣ ಸಿಬಂದಿ ಮೃತ್ಯು

Team Udayavani, Jun 1, 2024, 7:00 AM IST

ಸೌರಾಘಾತದಿಂದ 68 ಮಂದಿ ದುರ್ಮರಣ; 1,300ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಉತ್ತರ ಭಾರತ ದಲ್ಲಿ ಬಿಸಿಲಿನ ಹೊಡೆತಕ್ಕೆ ಜನರು ಅಕ್ಷರಶಃ ತತ್ತರಿಸುತ್ತಿದ್ದು, ಶುಕ್ರವಾರ 40 ಮಂದಿ ಸೌರಾಘಾತದಿಂದ ಮೃತಪಟ್ಟಿದ್ದಾರೆ. ಈ ಪೈಕಿ 25 ಮಂದಿ ಚುನಾವಣ ಸಿಬಂದಿಯೂ ಸೇರಿ ದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅವರನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಬಿಸಿಲಿನ ಝಳಕ್ಕೆ 68 ಮಂದಿ ಮೃತಪಟ್ಟಂತಾಗಿದೆ.

ವರದಿಗಳ ಪ್ರಕಾರ ಶುಕ್ರವಾರ ಮೃತಪಟ್ಟವರ ಪೈಕಿ 17 ಮಂದಿ ಉತ್ತರಪ್ರದೇಶ ದವರು. ಬಿಹಾರದಲ್ಲಿ 14, ಒಡಿಶಾದಲ್ಲಿ 5 ಮತ್ತು ಝಾರ್ಖಂಡ್‌ನ‌ಲ್ಲಿ 4 ಸಾವು ವರದಿಯಾಗಿವೆ. ಅಲ್ಲದೆ 1,300ಕ್ಕೂ ಅಧಿಕ ಮಂದಿ ಸೌರಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉತ್ತರ ಭಾರತದ ವಿವಿಧೆಡೆ ಮುಂದಿನ 3 ದಿನ ತಾಪಮಾನ ಇನ್ನಷ್ಟು ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ರಾಮಮಂದಿರ: ಬೇಸಗೆ ಆತಿಥ್ಯ
ಬಿರು ಬಿಸಿಲಿನ ನಡುವೆಯೂ ಅಯೋಧ್ಯೆಯ ರಾಮನ ದರ್ಶನಕ್ಕೆ ಬರುತ್ತಿರುವ ಭಕ್ತರಿಗಾಗಿ ದೇಗುಲ ಆಡಳಿತ ಮಂಡಳಿ ವಿಶೇಷ ಆತಿಥ್ಯ ಒದಗಿಸಲು ಮುಂದಾಗಿದೆ. ಇದರ ಭಾಗವಾಗಿ 500 ಮಂದಿ ವಿಶ್ರಮಿಸಬಲ್ಲ ಕೇಂದ್ರ ಸ್ಥಾಪಿಸಿರುವುದಾಗಿ ತಿಳಿಸಿದೆ. ಕೂಲರ್‌ಗಳನ್ನು ಅಳವಡಿಸಲಾಗಿದ್ದು ಒಆರ್‌ಎಸ್‌ ಕೂಡ ಒದಗಿಸಲಾಗುತ್ತಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್‌
ದೇಶಾದ್ಯಂತ ಬಿಸಿಲ ಬೇಗೆಗೆ ಜನರು ತತ್ತರಿಸುತ್ತಿದ್ದರೂ ಆಡಳಿತವು ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆ ಯಲ್ಲಿ ಸೌರಾಘಾತವು ರಾಷ್ಟ್ರೀಯ ತುರ್ತುಸ್ಥಿತಿ ಎಂಬುದಾಗಿ ಘೋಷಿಸಿ ಎಂದು ರಾಜಸ್ಥಾನ ಹೈಕೋರ್ಟ್‌ ಕೇಂದ್ರ ಸರಕಾರಕ್ಕೆ ನಿರ್ದೇಶಿಸಿದೆ.

ಟಾಪ್ ನ್ಯೂಸ್

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.