Arrested: ಜನರನ್ನು ಅಡ್ಡಗಟ್ಟಿ ಮೊಬೈಲ್ ಕಸಿಯುತ್ತಿದ್ದ ಇಬ್ಬರ ಬಂಧನ
Team Udayavani, Jun 1, 2024, 11:17 AM IST
ಬೆಂಗಳೂರು: ಒಂಟಿಯಾಗಿ ಓಡಾಡುವ ಸಾರ್ವ ಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಮೌಲಾಲಿ ಅಲಿಯಾಸ್ ಮೊಹಮದ್ ಅಲಿ(19) ಮತ್ತು ಮುತ್ತಮ್ಮ ಲೇಔಟ್ ನಿವಾಸಿ ಮೊಹಮದ್ ಜುನೈದ್(19) ಬಂಧಿತರು.
ಅರೋಪಿಗಳಿಂದ 1 ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಕಳೆದ ಫೆ.5ರ ರಾತ್ರಿ ಸುಮಾರು 9.30ಕ್ಕೆ ಬಾಣಸವಾಡಿಯ 100 ಅಡಿ ರಸ್ತೆಯ ಕಾಫಿ ಬ್ರೇವರಿ ಬಳಿ ಬೆನ್ನಿಗಾನಹಳ್ಳಿ ನಿವಾಸಿ ವಿದ್ಯಾರ್ಥಿ ಅಜಮ್ ಅಹಮದ್ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಅಜಮ್ ಅಹಮದ್ನನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.