‌Video: ಮತ್ತೆ ವಿವಾದದಲ್ಲಿ ಬಾಲಯ್ಯ: ನಟಿ ಅಂಜಲಿ ಹಿಂಭಾಗ ಮುಟ್ಟಿದ ವಿಡಿಯೋ ವೈರಲ್


Team Udayavani, Jun 1, 2024, 12:04 PM IST

8

ಹೈದರಾಬಾದ್:‌ ಒಂದಲ್ಲ ಒಂದು ವಿವಾದದಿಂದ ಸುದ್ದಿಯಾಗುವ ತೆಲುಗು ನಟ ಬಾಲಕೃಷ್ಣ ಇತ್ತೀಚೆಗೆ ನಟಿಯೊಬ್ಬರನ್ನು ವೇದಿಕೆಯಲ್ಲಿ ದೂಡಿದ ಘಟನೆಗೆ ಚಿತ್ರರಂಗದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ವಿಶ್ವಕ್‌ ಸೇನ್‌ ಅಭಿನಯಿಸಿರುವ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಟ ಬಾಲಕೃಷ್ಣಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಚಿತ್ರದಲ್ಲಿ ಅಂಜಲಿ ಹಾಗೂ ನೇಹಾ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.

ವೇದಿಕೆ ಮೇಲೆ ಮುಖ್ಯ ಅತಿಥಿಯಾಗಿ ಆಗಮಿಸಿದ ವೇಳೆ ಬಾಲಕೃಷ್ಣ ನಟಿ ಅಂಜಲಿ ಅವರನ್ನು ಒಮ್ಮೆಗೆ ದೂಡಿದ್ದರು. ಇದರಿಂದ ಒಂದು ಕ್ಷಣಕ್ಕೆ ಒಳಗಾದ ನಟಿ ಅದನ್ನು ತೋರಿಸದೆ ನಕ್ಕು ಸುಮ್ಮನಾಗಿದ್ದರು.

ಈ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಬಾಲಕೃಷ್ಣ ಅವರು ದರ್ಪ ಮೆರೆದಿದ್ದಾರೆ ಅಂಥ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಇದಾದ ಬಳಿಕ ನಟಿ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದರು. “ನಾವು ಬಹಳ ಸಮಯದಿಂದ ಪರಸ್ಪರ ಉತ್ತಮ ಸ್ನೇಹದ ಜೊತೆ ಗೌರವವನ್ನು ಹೊಂದಿದ್ದೇವೆ” ಎಂದು ಹೈ-ಫೈವ್‌ ಮಾಡುವ ವಿಡಿಯೋವನ್ನು ಹಂಚಿಕೊಂಡು ವಿವಾದಕ್ಕೆ ತೆರೆ ಎಳೆದಿದ್ದಾರೆ.

ಈ ವಿವಾದ ತಣ್ಣಗೆ ಆಗುತ್ತಿದೆ ಎನ್ನುವಾಗಲೇ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. ನಟ ವಿಶ್ವಕ್‌ ಸೇನ್‌ ನಟಿ ಅಂಜಲಿ ಅವರನ್ನು ಮಾತನಾಡಲು ವೇದಿಕೆಗೆ ಕರೆದಿದ್ದಾರೆ. ಈ ವೇಳೆ ನಟಿ ಅಂಜಲಿ ಬಾಲಕೃಷ್ಣ ಅವರ ಪಕ್ಕದಲ್ಲಿ ಕೂತಿದ್ದರು. ಅಂಜಲಿ ಎದ್ದು ಹೊರಟಾಗ ಆಕೆಯ ಹಿಂಭಾಗಕ್ಕೆ ಬಾಲಕೃಷ್ಣ ಮೆಲ್ಲಗೆ ತಟ್ಟಿದ್ದಾರೆ. ಒಂದು ಕ್ಷಣ ಇದರಿಂದ ಮುಜುಗರಕ್ಕೆ ಒಳಗಾದ ಅಂಜಲಿ ಅದನ್ನು ತೋರ್ಪಡಿಸದೆ ವೇದಿಕೆಯತ್ತ ನಡೆದಿದ್ದಾರೆ.

ಸದ್ಯ ವಿಡಿಯೋ ಕೂಡ ವೈರಲ್‌ ಆಗಿದ್ದು, ಹಿರಿಯ ಬಾಲಯ್ಯ ಅವರ ವರ್ತನೆಗೆ ಅನೇಕರು ಕಿಡಿಕಾಡಿದ್ದಾರೆ.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

500 ಕೋಟಿಯ ಸಿನಿಮಾ ಮಾಡುವಾಗಲೂ ಕಿತ್ತೋದ ಚಪ್ಪಲಿ ಹಾಕಿಕೊಂಡಿದ್ದ ʼಕಲ್ಕಿ 2898 ADʼ ನಿರ್ದೇಶಕ

500 ಕೋಟಿಯ ಸಿನಿಮಾ ಮಾಡುವಾಗಲೂ ಕಿತ್ತೋದ ಚಪ್ಪಲಿ ಹಾಕಿಕೊಂಡಿದ್ದ ʼಕಲ್ಕಿ 2898 ADʼ ನಿರ್ದೇಶಕ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.