Sirsi: ಪ್ರೀತಮ್ ಆತ್ಮಹತ್ಯೆ ಹಿಂದೆ ಬ್ಲಾಕ್ ಮೇಲ್, ಆರೋಪಿಗಳನ್ನು ಬಂಧಿಸದಿದ್ದರೆ ಶಿರಸಿ ಬಂದ್
Team Udayavani, Jun 1, 2024, 1:05 PM IST
ಶಿರಸಿ: ನಗರದ ಕಾಮಧೇನು ಜ್ಯೂವೆಲ್ಲರ್ಸ್ ಮಾಲಕರ ಮಗ ಪ್ರೀತಮ್ ಪಾಲನಕರ್ ಆತ್ಮಹತ್ಯೆ ಪ್ರಕರಣ ಹಿಂದೆ ಬ್ಲಾಕ್ ಮೇಲ್ ದೂರಿದ್ದು ತಕ್ಷಣ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೇ ಹೋದರೆ ಶಿರಸಿ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಉಪೇಂದ್ರ ಪೈ ಎಚ್ಚರಿಸಿದ್ದಾರೆ.
ಶನಿವಾರ ನಗರದಲ್ಲಿ ಸಹಾಯಕ ಆಯುಕ್ತರಿಗೆ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ನೀಡಿ, ಘಟನೆ ನಡೆದು 17 ದಿನ ಆದರೂ ಆರೋಪಿಗಳನ್ನು ಬಂಧಿಸಲು ಆಗಲಿಲ್ಲ.
ಈಗಾಗಲೇ ಮೂವರು ಆರೋಪಿತರು ಬ್ಲಾಕ್ ಮೇಲ್ಮಾಡಿದ್ದರ ಬಗ್ಗೆ ಮೃತನ ಸಹೋದರರೇ ದೂರು ನೀಡಿದ್ದಾರೆ. ಚಿನ್ನದ ವ್ಯಾಪಾರಿಗಳೂ ಪ್ರತಿಭಟನೆ ಮಾಡಿ ನ್ಯಾಯಕ್ಕಾಗಿ ಮನವಿ ನೀಡಿದ್ದರು. ಆದರೂ ಆರೋಪಿತರ ಬಂಧನ ಆಗಲಿಲ್ಲ ಎಂದು ಅಸಮಧಾನಿಸಿದರು.
ಈ ವೇಳೆ ರೆಡ್ ಆಂಟ್ ಮಹೇಶ ನಾಯ್ಕ, ಕರ್ನಾಟಕ ರಕ್ಷಣಾ ವೇದಿಕೆ ಉಮೇಶ ಹರಿಕಂತ್ರ, ಈಶ್ವರ ನಾಯ್ಕ, ಅಬ್ದುಲ್ ಹಜೀದ್, ರೋಹಿತ್ ನಾಯ್ಕ ಇತರರು ಇದ್ದರು.
ಇದನ್ನೂ ಓದಿ: AK 47 ಬಳಸಿ ಸಲ್ಮಾನ್ ಖಾನ್ ಹತ್ಯೆಗೆ ಸಂಚು… ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.