Sreeleela; ಬ್ರೇಕ್‌ ಕೆ ಬಾದ್‌ ಎಂಟ್ರಿ… ರವಿತೇಜ ಚಿತ್ರದಲ್ಲಿ ಶ್ರೀಲೀಲಾ


Team Udayavani, Jun 1, 2024, 2:23 PM IST

sreeleela is pairing with raviteja in his 75th movie

“ಕಿಸ್‌’ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಿಝಿ ನಟಿಯಾಗಿರೋದು ನಿಮಗೆ ಗೊತ್ತೇ ಇದೆ. ಅದರಲ್ಲೂ “ಗುಂಟೂರು ಖಾರಂ’ ಸಿನಿಮಾದ ಬಳಿಕ ಶ್ರೀಲೀಲಾ ಬೇಡಿಕೆ ಕೂಡಾ ಹೆಚ್ಚಾಗಿದೆ. ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗದೇ ಹೋದರೂ ಶ್ರೀಲೀಲಾ ಡ್ಯಾನ್ಸ್‌, ಅವರ ಬೋಲ್ಡ್‌ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಇದರಿಂದ ಬರುವ ಆಫ‌ರ್‌ಗಳು ಕೂಡಾ ಹೆಚ್ಚಾಗಿವೆ. ಆದರೆ, ಶ್ರೀಲೀಲಾ ಮಾತ್ರ ಈಗ ಚೂಸಿಯಾಗಿದ್ದಾರೆ. ಬಂದ ಅವಕಾಶಗಳನ್ನೆಲ್ಲಾ ಒಪ್ಪಿಕೊಳ್ಳದೇ ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ.

ಅಂದಹಾಗೆ, ಇತ್ತೀಚೆಗೆ ಬಿಡುಗಡೆಯಾಗಿರುವ “ಟ್ವಿಲ್ಲು ಸ್ಕ್ವೇರ್‌’ ಸಿನಿಮಾದಿಂದಲೂ ಶ್ರೀಲೀಲಾಗೆ ಬಂದಿತ್ತಂತೆ. ಆದರೆ, ಸಿಕ್ಕಾಪಟ್ಟೆ ರೊಮ್ಯಾಂಟಿಕ್‌ ದೃಶ್ಯಗಳಿರುವುದರಿಂದ ಶ್ರೀಲೀಲಾ ಅದನ್ನು ಒಪ್ಪಿಕೊಂಡಿಲ್ಲ. ಸ್ವಲ್ಪ ದಿನ ಬ್ರೇಕ್‌ ಪಡೆದಿದ್ದ ಶ್ರೀಲೀಲಾ ಈಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ರವಿತೇಜ ನಟನೆಯ ಹೊಸ ಸಿನಿಮಾ ಎನ್ನಲಾಗಿದೆ. ಈಗಾಗಲೇ ಶ್ರೀಲೀಲಾ “ಧಮಾಕಾ’ ಸಿನಿಮಾದಲ್ಲಿ ರವಿತೇಜ ಜೊತೆ ನಟಿಸಿದ್ದಾರೆ.

ಇನ್ನು ಶ್ರೀಲೀಲಾ ಅವರದ್ದು ಅತ್ಯಂತ ಸುಶಿಕ್ಷಿತ ಕುಟುಂಬ. ಶ್ರೀಲೀಲಾ ಅವರ ತಂದೆ ಉದ್ಯಮಿಯಾದರೆ, ತಾಯಿ ವೃತ್ತಿಯಲ್ಲಿ ವೈದ್ಯೆ (ಗೈನೋಕಾಲಜಿಸ್ಟ್‌). ಇನ್ನು ವಿದೇಶದಲ್ಲಿರುವ ಇಬ್ಬರು ಅಣ್ಣಂದಿರಲ್ಲಿ ಒಬ್ಬರು ವೈದ್ಯಕೀಯ ವೃತ್ತಿಯಲ್ಲಿ ಮತ್ತೂಬ್ಬರು ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಶ್ರೀಲೀಲಾ ಕೂಡ ಮೆಡಿಕಲ್‌ ಶಿಕ್ಷಣವನ್ನು ಪಡೆಯುತ್ತಿದ್ದು, ಡಾಕ್ಟರ್‌ ಆಗುವ ಮೊದಲೇ ಸಿಕ್ಕ ಅವಕಾಶ ಅವರನ್ನು ಆ್ಯಕ್ಟರ್‌ ಆಗಿ ಮಾಡಿದೆ. ಸದ್ಯ ಶ್ರೀಲೀಲಾ ಎಂಬಿಬಿಎಸ್‌ ಪರೀಕ್ಷೆ ಬರೆಯುವಲ್ಲಿ ಬಿಝಿಯಾಗಿದ್ದರಿಂದ ಸಿನಿಮಾದಿಂದ ಬ್ರೆಕ್‌ ಪಡೆದಿದ್ದರು ಎನ್ನಲಾಗಿದೆ. “ಉಸ್ತಾದ್‌ ಭಗತ್‌ ಸಿಂಗ್‌’ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿದ್ದು, ಪವನ್‌ ಕಲ್ಯಾಣ್‌ ಈ ಸಿನಿಮಾದ ನಾಯಕ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.