371(ಜೆ)ಕಲಂಗೆ ವಿರೋಧಿಸುವವರ ವಿರುದ್ಧ ಕಲಬುರಗಿಯಲ್ಲಿ ಭಾರಿ ಪ್ರತಿಭಟನೆ

ರಸ್ತೆಗಿಳಿದ ವಿದ್ಯಾರ್ಥಿಗಳು, ಯುವಜನತೆ

Team Udayavani, Jun 1, 2024, 2:33 PM IST

371(ಜೆ)ಕಲಂಗೆ ವಿರೋಧಿಸುವವರ ವಿರುದ್ಧ ಕಲಬುರಗಿಯಲ್ಲಿ ಭಾರಿ ಪ್ರತಿಭಟನೆ

ಕಲಬುರಗಿ: 371ಜೆ ಕಲಂ ವಿರೋಧಿಸಿ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ನಡೆಸುತ್ತಿರುವ ಪ್ರತಿಭಟನೆ ವಿರೋಧಿಸಿ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ನಗರದ ಹಲವು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಹೋರಾಟಗಾರರು, ಕನ್ನಡ ಪರ ಸಂಘಟನೆಗಳು,ಅಕಾಡೆಮಿಗಳ ಸದಸ್ಯರು 371(ಜೆ) ಕಲಂ ಬೆಂಬಲಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು 371( ಜೆ) ಕಲಂ ವಿರೋಧಿ ಬೆಂಗಳೂರಿನಲ್ಲಿ ಜೂ.1 ರಂದು ನಡೆಸುತ್ತಿರುವ ಹೋರಾಟಕ್ಕೆ ಧಿಕ್ಕಾರ ಹೇಳಿದರು.

ಕೂಡಲೇ ಸರಕಾರ ಮಧ್ಯ ಪ್ರವೇಶ ಮಾಡಬೇಕು. 30 ವರ್ಷಗಳ ಸತತ ಹೋರಾಟ ಫಲವಾಗಿ ನಮ್ಮ ಭಾಗಕ್ಕೆ ನ್ಯಾಯ ಸಿಕ್ಕಿದೆ. ಆದರೂ, ಆದನ್ನು ಸರಿಯಾಗಿ ಪ್ರಮಾಣದಲ್ಲಿ ನಾವು ಪಡೆಯಲು ಇನ್ನೂ ಕೆಲವು ಕಾನೂನು ತೊಡಕು, ಸರಕಾರದ ಅಧಿಕಾರಿಗಳ ಇಚ್ಛಾಶಕ್ತಿ ಪ್ರದರ್ಶನದ ಕೊರತೆಯಿಂದಾಗಿ ಉದ್ದೇಶಿತ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎನ್ನುವುದು ಖೇದಕರ ಸಂಗತಿ ಎಂದು ಎಂಎಲ್ಸಿ ಶಶೀಲ್ ನಮೋಶಿ, ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರೊ.ಆರ್.ಕೆ.ಹುಡಗಿ, ಬಸವರಾಜ ಕುಮನೂರು, ಅಸಾದ ಅನ್ಸಾರಿ ಸೇರಿದಂತೆ ಆನೇಕರು ಹೋರಾಟದ ನೇತೃತ್ವವಹಿಸಿ ಬೆಂಗಳೂರಿನ ಹಸಿರು ಪ್ರತಿಷ್ಠಾನ ಅರಂಭಿಸಿರುವ ಖ್ಯಾತೆ ಖಂಡಿಸಿದರು.

ಆಲ್ಲದೆ, ಈ ರೀತಿಯ ವಿರೋಧ ಭವಿಷ್ಯದಲ್ಲಿ ಕರ್ನಾಟಕ ಇಬ್ಭಾಗವಾಗಲು ಕಾರಣವಾಗಬಹುದು ಎನ್ನುವ ಸಂದೇಶವನ್ನು ರವಾನಿಸಿ, ಸರಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೂ ಮುನ್ನ ನಗರದ ಹಲವಾರು ವಿದ್ಯಾಸಂಸ್ಥೆಗಳ ಮಕ್ಕಳು, ಶಿಕ್ಷಕರು ಸೇರಿಕೊಂಡು ಸರದಾರವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಖಂಡಿಸಿದರು.

ಟಾಪ್ ನ್ಯೂಸ್

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.