GOA: ಪ್ರವಾಸಿಗರ ಕೊರತೆಯಿಂದ ಅವಧಿಗೂ ಮುನ್ನವೇ ಮುಚ್ಚುತ್ತಿದೆ ಶಾಕ್ಸ್ ಗಳು


Team Udayavani, Jun 1, 2024, 5:40 PM IST

GOA: Shacks are closing prematurely due to lack of tourists

ಪಣಜಿ: ಗೋವಾ ರಾಜ್ಯ ಪ್ರವಾಸೋದ್ಯಮವು ಪ್ರಸಕ್ತ ವಿದೇಶಿ ಪ್ರವಾಸಿಗರ ಕೊರತೆ ಎದುರಿಸುತ್ತಿದೆ. ಪ್ರಸಕ್ತ ಪ್ರವಾಸೋದ್ಯಮ ಸೀಸನ್ ನಲ್ಲಿ ವಿದೇಶಿ ಪ್ರವಾಸಿಗರ ಕೊರತೆಯಿಂದಾಗಿ ಅವಧಿಗೂ ಮುನ್ನವೇ ಬೀಚ್‍ಗಳಲ್ಲಿರುವ ಶಾಕ್ಸ್ ಗಳನ್ನು (ಬೀಚ್‍ಗಳಲ್ಲಿನ ಬಾರ್ ಮತ್ತು ರೆಸ್ಟೋರೆಂಟ್) ಪ್ರವಾಸಿಗರ ಕೊರತೆಯಿಂದಾಗಿ ಬಂದ್ ಮಾಡಲಾಗಿದೆ. ಗೋವಾದ ಕಾಂದೋಳಿ, ಬಾಗಾ, ಸೇರಿದಂತೆ ಪ್ರಮುಖ ಬೀಚ್‍ಗಳಲ್ಲಿ ಪ್ರವಾಸಿಗರ ಕೊರತೆಯಿಂದಾಗಿ ಪ್ರವಾಸೋದ್ಯಮ ವ್ಯವಹಾರಸ್ಥರು ನಷ್ಠ ಅನುಭವಿಸುವಂತಾಗಿದೆ.

ಕಳೆದ ಅಕ್ಟೋಬರ್ ನಲ್ಲಿ ಪ್ರವಾಸೋದ್ಯಮ ಸೀಸನ್ ಆರಂಭಗೊಂಡ ನಂತರವೂ ಶಾಕ್ಸ್ ಗಳಿಗೆ ಪರವಾನಗಿ ನೀಡಲು ಪ್ರವಾಸೋದ್ಯಮ ಇಲಾಖೆ ವಿಳಂಬ ಮಾಡಿತ್ತು ಎಂದು ಶಾಕ್ಸ್ ವ್ಯವಹಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಶಾಕ್ಸ್ ಮಾಲೀಕರಿಗೆ ಪರವಾನಗಿ ಶುಲ್ಕ ಪಡೆಯಲಾಗುತ್ತಿದೆ. ಆದರೆ ಬೀಚ್ ಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ಹೈಮಾಸ್ಟ್ ದೀಪಗಳನ್ನು ಅಳವಡಿಸಿಲ್ಲ. ಇದರಿಂದಾಗಿಯೂ ರಾತ್ರಿಯ ಸಂದರ್ಭದಲ್ಲಿ ಪ್ರವಾಸಿಗರು ಸುರಕ್ಷತೆಯ ದೃಷ್ಠಿಯಿಂದ ಶಾಕ್ಸ್ ಗಳಿಗೆ ಆಗಮಿಸಲು ಭಯಪಡುವಂತಾಗಿದೆ. ಈ ಎಲ್ಲ ಕಾರಣಗಳಿಂದ ಶಾಕ್ಸ್ ಮಾಲೀಕರು ಪ್ರವಾಸಿಗರ ಕೊರತೆ ಎದುರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಪ್ರಸಕ್ತ ವರ್ಷ ಶಾಕ್ಸ್ ಆರಂಭಿಸಲು ಪರವಾನಗಿ ನೀಡಲು ವಿಳಂಬ ಮಾಡಿದ್ದರಿಂದ ಜೂನ್ 10 ರವರೆಗೆ ನಡೆಸಲು ಪ್ರವಾಸೋದ್ಯಮ ಇಲಾಖೆ ಪರವಾನಗಿ ನೀಡುವಂತೆ ಮನವಿ ಮಾಡಿದ್ದಾರೆ.

ಸುರಕ್ಷತೆಯ ದೃಷ್ಠಿಯಿಂದ ಸರ್ಕಾರವು ಬೀಚ್‍ ಗಳಲ್ಲಿ ಹೈಮಾಸ್ಟ್ ದೀಪ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಶಾಕ್ಸ್ ಮಾಲೀಕರು ಆಗ್ರಹಿಸಿದ್ದಾರೆ. ಗೋವಾ ಪ್ರವಾಸೋದ್ಯಮವು ವಿದೇಶಿ ಪ್ರವಾಸಿಗರನ್ನು ಅವಲಂಬಿಸಿದೆ. ಇದರಿಂದಾಗಿ ಪ್ರವಾಸಿಗರ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಪ್ರವಾಸೋದ್ಯಮ ಇಲಾಖೆಯು ಇವನ್ನೆಲ್ಲ ಅಲಕ್ಷಿಸಿದೆ ಎಂದು ಗೋವಾ ಪಾರಂಪರಿಕ ಶಾಕ್ಸ್ ಅಸೋಸಿಯೇಶನ್ ಅಧ್ಯಕ್ಷ ಮಾಮ್ಯುಎಲ್ ಕಾರ್ದೋಜ್ ಹೇಳಿದ್ದಾರೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.