Hubballi; ನೇಹಾ ಮತ್ತು ಅಂಜಲಿ ಮಾದರಿಯಲ್ಲೇ …: ಶಿಕ್ಷಕಿಗೆ ಬೆದರಿಕೆ ಪತ್ರ
Team Udayavani, Jun 1, 2024, 10:18 PM IST
ಹುಬ್ಬಳ್ಳಿ: ನಗರದ ಖಾಸಗಿ ಶಾಲಾ ಶಿಕ್ಷಕಿಗೂ ನೇಹಾ ಮತ್ತು ಅಂಜಲಿ ಮಾದರಿಯಲ್ಲಿ ಕೊಲ್ಲುವುದಾಗಿ ಬೆದರಿಕೆ ಪತ್ರ ಬಂದಿದೆ.ಇಲ್ಲಿನ ವೆಂಕಟೇಶ್ವರ ಕಾಲೋನಿಯ ರೋಟರಿ ಶಾಲೆಯ ಮುಖ್ಯ ಶಿಕ್ಷಕಿ ದೀಪಾ ಅಡವಿಮಠ ಎಂಬುವರಿಗೆ ಬೆದರಿಕೆ ಪತ್ರ ಬಂದಿದೆ.
ದೀಪಾ, ನಿನ್ನ ಹತ್ಯೆ ನೇಹಾ ಮತ್ತು ಅಂಜಲಿ ಹಾಗೆ ಕೆಲವೆ ದಿನ ಎಂದು ಬರೆದಿರುವ ಪತ್ರ ಅವರ ಮನೆಗೆ ತಲುಪಿದೆ. ಇದರಿಂದ ಆತಂಕಗೊಂಡ ಶಿಕ್ಷಕಿ ಕೂಡಲೇ ಕೇಶ್ವಾಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮೇ 28ರಂದು ಬೆಳಗ್ಗೆ ಪೋಸ್ಟ್ ಮ್ಯಾನ್ ಬಂದು ಪತ್ರ ತಲುಪಿಸಿದ್ದಾರೆ. ಇದು ಕಿಡಿಗೇಡಿ ಕೃತ್ಯವಾ? ಅಥವಾ ಉದ್ದೇಶ ಪೂರ್ವಕವಾಗಿ ಬರೆದಿರುವುದೇ ಎಂಬುದರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.