Water; ಪ್ರಮುಖ ಡ್ಯಾಂಗಳಲ್ಲಿ ನೀರು ಸಂಗ್ರಹ ಶೇ.23ರಷ್ಟಕ್ಕೆ ಕುಸಿತ


Team Udayavani, Jun 2, 2024, 12:48 AM IST

1-dam

ಹೊಸದಿಲ್ಲಿ: ಕಳೆದ ವಾರ ದೇಶದ ಮುಖ್ಯ 150 ಡ್ಯಾಂಗಳ ನೀರಿನ ಸಂಗ್ರ ಹವು ಶೇ.23ಕ್ಕೆ ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಇದು ಶೇ.77ಕ್ಕಿಂತ ಕಡಿಮೆಯಾಗಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ.
ಆಯೋಗ ಬಿಡುಗಡೆ ಮಾಡಿರುವ ಬುಲೆಟಿನ್‌ ಪ್ರಕಾರ, ಪ್ರಸ್ತುತ 41.705 ಶತಕೋಟಿ ಕ್ಯುಬಿಕ್‌ ಮೀಟರ್‌(ಬಿಸಿಎಂ) ನೀರಿನ ಸಂಗ್ರಹವಿದೆ.ಅಂದರೆ, ಇದು ಒಟ್ಟು ಸಾಮರ್ಥ್ಯದ ಶೇ.23ರಷ್ಟು. ಇದು ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾದ 53.832 ಬಿಸಿಎಂ ಮತ್ತು 44.511 ಬಿಸಿಎಂನ ಸಾಮಾನ್ಯ ಸಂಗ್ರಹಕ್ಕೆ ಹೋಲಿಸಿದರೆ ಇಳಿಕೆಯಾಗಿದೆ.

ಪರಿಣಾಮ, ಪ್ರಸ್ತುತ ಸಂಗ್ರಹವು ಕಳೆದ ವರ್ಷದ ಮಟ್ಟಕ್ಕಿಂತ ಕೇವಲ ಶೇ.77 ಮತ್ತು ಸಾಮಾನ್ಯ ಸಂಗ್ರಹವು ಶೇ.94 ಆಗಿದೆ ಎಂದಿದೆ. ಮತ್ತೂಂದೆಡೆ, ದಕ್ಷಿಣ ಭಾರತದ ಆಂಧ್ರ, ತೆಲಂಗಾಣ, ಕೇರಳ, ಕರ್ನಾ ಟಕ, ತಮಿಳುನಾಡಿನ ಒಟ್ಟು 42 ಜಲಾ ಶಯಗಳಲ್ಲಿ ಒಟ್ಟು ನೀರಿನ ಸಂಗ್ರಹವು 53.334 ಬಿಸಿಎಂ ಇದ್ದು, ಸದ್ಯ ನೀರಿನ ಸಂಗ್ರಹವು 7.317 ಬಿಸಿಎಂ ಅಥವಾ ಶೇ.7ರಷ್ಟು ಮಾತ್ರವೇ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಕುಸಿತ ಕಂಡಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.