BJP Ticket; ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿ.ಟಿ ರವಿ


Team Udayavani, Jun 2, 2024, 2:44 PM IST

BJP Ticket; ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿ.ಟಿ ರವಿ

ಚಿಕ್ಕಮಗಳೂರು: 1995ರಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.

ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಲಾಯಿತು.

ಟಾಪ್ ನ್ಯೂಸ್

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.