![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Vitla: ಅಣ್ಣನ ಹಣ, ಭೂಮಿ ಲಪಟಾಯಿಸಿದ ಸಹೋದರಿ
Team Udayavani, Jun 2, 2024, 4:07 PM IST
![14-vitla](https://www.udayavani.com/wp-content/uploads/2024/06/14-vitla-620x372.jpg)
ವಿಟ್ಲ: ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ನಿವಾಸಿಯೋರ್ವರಿಂದ ಅಕ್ರಮವಾಗಿ ಹಣ ಮತ್ತು ಭೂಮಿ ಲಪಟಾಯಿಸಿದ ಘಟನೆ ಸಂಭವಿಸಿದೆ.
ಪೆರಾಜೆ ಶಿವಪ್ಪ ಗೌಡ ಅವರ ಸಹೋದರಿ ಇಂದಿರಾ, ಸಂಬಂಧಿಕರಾದ ಸುಶೀಲ, ದರ್ಣಪ್ಪಗೌಡ, ಯಮುನಾ ಹಾಗೂ ಗಂಗಾಧರ ಅವರೊಂದಿಗೆ ಸೇರಿಕೊಂಡು, ಶಿವಪ್ಪ ಗೌಡ ಅವರ ಜಮೀನಿನಲ್ಲಿ ಬೆಳೆದ ಅಡಿಕೆಯನ್ನು ಮಾಣಿ ಕ್ಯಾಂಪ್ಕೋ ಸಂಸ್ಥೆಗೆ ಮಾರಾಟ ಮಾಡಿ, ಅವರ ಹೆಸರಿನಲ್ಲಿ ನಕಲಿ ಉಳಿತಾಯ ಖಾತೆ ತೆರೆದು, 2006ನೇ ಇಸವಿಯಿಂದ ಇಲ್ಲಿಯವರೆಗೆ ಸುಮಾರು 51,00,000/- ರೂ ಹಣವನ್ನು ಇಂದಿರಾ ಅವರ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಶಿವಪ್ಪ ಗೌಡ ಅವರ ತಾಯಿಯ ಹೆಸರಿನಲ್ಲಿರುವ 6.92 ಎಕ್ರೆ ಜಮೀನನ್ನು ತಾಯಿಯ ನಕಲಿ ಸಹಿ ಹಾಕಿಸಿಕೊಂಡು, ಇಂದಿರಾ ತಮ್ಮ ಹೆಸರಿಗೆ ವ್ಯವಸ್ಥೆ ಪತ್ರ ಮಾಡಿಕೊಂಡು, ಕೊಲೆ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.