Thief: ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ‘ಅಜ್ಜಿ’
Team Udayavani, Jun 2, 2024, 6:35 PM IST
ಶಿವಮೊಗ್ಗ : ಒಡವೆ ಖರೀದಿಸುವ ನೆಪದಲ್ಲಿ ಖತರ್ನಾಕ್ ಕಳ್ಳಿಯರ ಚಿನ್ನದ ಅಂಗಡಿಗೆ ಬಂದು ಸುಮಾರು ಮೂರುವರೆ ಲಕ್ಷ ಮೌಲ್ಯದ ಚಿನ್ನದ ಒಡುವೆ ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ನಡೆದಿದೆ.
ಇಲ್ಲಿನ ಸಂಪತ್ ಜುವೆಲ್ಲರ್ಸ್ ಗೆ ಬಂದ ಕಳ್ಳಿಯರ ತಂಡ ಒಡವೆ ಖರೀದಿಸುವ ನೆಪದಲ್ಲಿ ವಿವಿಧ ಒಡವೆಗಳನ್ನು ನೋಡಿದ್ದಾರೆ ಈ ವೇಳೆ ಕಳ್ಳಿಯರ ಗ್ಯಾಂಗ್ ನಲ್ಲಿದ್ದ ಅಜ್ಜಿ ತನ್ನ ಕೈಚಳಕ ತೋರಿಸಿದ್ದು ಅಂಗಡಿ ಸಿಬಂದಿ ಒಡವೆಗಳನ್ನು ತೋರೋಸುವ ವೇಳೆ ಕಪಾಟಿನ ಬಾಗಿಲು ತೆರೆದು 67 ಗ್ರಾಂ ತೂಕದ ಬಂಗಾರದ ಒಡವೆಗಳು ಇದ್ದ ಬಾಕ್ಸ್ ಒಂದನ್ನು ಎಗರಿಸಿದ್ದಾರೆ. ಬಳಿಕ ಸೀರೆಯ ಒಳಗೆ ಬಚ್ಚಿಟ್ಟು ಕೆಲ ಹೊತ್ತಿನ ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಘಟನೆ ಕಳೆದ ಶುಕ್ರವಾರ ನಡೆದಿದ್ದು ಸಿಸಿಟಿವಿಯಲ್ಲಿ ಅಜ್ಜಿಯ ಕೃತ್ಯ ಬೆಳಕಿಗೆ ಬಂದಿದೆ.
ಈ ಎಲ್ಲಾ ಘಟನೆಯ ಸೃಶ್ಯ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವಿಚಾರ ಗೊತ್ತಾಗುತ್ತಿದ್ದಂತೆ ಅಂಗಡಿ ಮಾಲೀಕರು ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ: Fraud Case: ಸಾಲ ಮಂಜೂರಾತಿ ಹೆಸರಲ್ಲಿ ಯುವಕನಿಗೆ 75 ಸಾವಿರ ರೂ. ವಂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.