![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-415x249.jpg)
ICC; ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ
Team Udayavani, Jun 3, 2024, 12:15 AM IST
![kohli](https://www.udayavani.com/wp-content/uploads/2024/06/kohli-620x372.jpg)
ನ್ಯೂಯಾರ್ಕ್: ಭಾರತದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ 2023ರ ಐಸಿಸಿ “ವರ್ಷದ ಏಕದಿನ ಕ್ರಿಕೆಟಿಗ’ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕೊಹ್ಲಿ 2023ರ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 24 ಇನ್ನಿಂಗ್ಸ್ನಲ್ಲಿ 72.47ರ ಸರಾಸರಿಯಲ್ಲಿ 1,377 ರನ್ ಬಾರಿಸಿದ್ದರು. ಇದರಲ್ಲಿ 6 ಶತಕಗಳು ಮತ್ತು 8 ಅರ್ಧ ಶತಕಗಳು ಸೇರಿವೆ.
2023ರಲ್ಲಿ ಭಾರತದ ಏಷ್ಯಾ ಕಪ್ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೂಪರ್-4 ಹಂತದ ಪಾಕಿಸ್ಥಾನ ವಿರುದ್ಧದ ಹೈ ವೋಲ್ಟೆàಜ್ ಪಂದ್ಯದಲ್ಲಿ ಅವರು 94 ಎಸೆತಗಳಲ್ಲಿ ಅಜೇಯ 122 ರನ್ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಏಕದಿನ ವಿಶ್ವಕಪ್ನ 11 ಪಂದ್ಯಗಳಲ್ಲಿ 765 ರನ್ ಬಾರಿಸಿ ಗಮನ ಸೆಳೆದಿದ್ದರು. ಇದೇ ವೇಳೆ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ನಲ್ಲಿ ಶತಕ ಬಾರಿಸಿದ್ದ ಕೊಹ್ಲಿ, ಏಕದಿನದಲ್ಲಿ 50 ಶತಕಗಳ ಸಾಧನೆಗೈದಿದ್ದರು. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಮುರಿದಿದ್ದರು.
ಟಾಪ್ ನ್ಯೂಸ್
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.