Natasa Stankovic: ಹಾರ್ದಿಕ್‌ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು ಮತ್ತೆ ಹಂಚಿಕೊಂಡ ನತಾಶ


Team Udayavani, Jun 3, 2024, 12:14 PM IST

8

ಮುಂಬಯಿ: ಕಳೆದ ಕೆಲ ದಿನಗಳಿಂದ ಟೀಂ ಇಂಡಿಯಾ ಆಲ್‌ ರೌಂಡಲ್‌ ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಪತ್ನಿ ನತಾಶ ನಡುವಿನ ವೈವಾಹಿಕ ಜೀವನದ ಬಗ್ಗೆ ನಾನಾ ಸುದ್ದಿಗಳು ಹರಿದಾಡಿತ್ತು. ಇಬ್ಬರು ಪರಸ್ಪರ ದೂರವಾಗಲಿದ್ದಾರೆ ಎನ್ನುವ ವಿಚಾರ ಎಲ್ಲೆಡೆ ಹಬ್ಬಿತ್ತು.

ನತಾಶಾ ಸ್ಟಾನ್ಕೊವಿಕ್ – ಹಾರ್ದಿಕ್‌ ಸಂಬಂಧದಲ್ಲಿ ಬಿರುಕು ಉಂಟಾಗಿದೆ. ಕಳೆದ 6 ತಿಂಗಳಿನಿಂದ ಇಬ್ಬರು ನಡುವಿನ ಮನಸ್ತಾಪ ಹೆಚ್ಚಾಗಿದ್ದು, ವಿಚ್ಚೇದನಕ್ಕೆ ಮುಂದಾಗಿದ್ದಾರೆ ಎನ್ನುವ ಊಹಾಪೋಹಾಗಳು ಎಲ್ಲೆಡೆ ಹರಿದಾಡಿದೆ.

ಡೇಟಿಂಗ್‌ ನಲ್ಲಿದ್ದ ಸಂದರ್ಭದಲ್ಲಿ ಹಾಗೂ ಮದುವೆ ಬಳಿಕ ಹಾರ್ದಿಕ್‌ – ನತಾಶಾ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಫೋಟೊಗಳನ್ನು ಹಂಚಿಕೊಂಡಿದ್ದರು. ನತಾಶಾ ಹಾರ್ದಿಕ್‌ ಅವರ ಎಲ್ಲಾ ಹಳೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾ ಖಾತೆಯಿಂದೆ ತೆಗೆದು ಹಾಕಿದ್ದು ವಿಚ್ಚೇದನದ ವದಂತಿಗೆ ಪುಷ್ಟಿ ನೀಡಿತ್ತು.

ಇದೀಗ ಈ ಬಗ್ಗೆ ಲೇಟೆಸ್ಟ್‌ ವರದಿಯೊಂದು ಹೊರಬಿದ್ದಿದೆ. ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಿಂದ ಹಾರ್ದಿಕ್‌ ಜೊತೆಗಿನ ಫೋಟೋವನ್ನು ತೆಗೆದುಹಾಕಿದ್ದ ನತಾಶ ಇದೀಗ ಮತ್ತೆ ಹಾರ್ದಿಕ್‌ ಜೊತೆಗಿನ ಹಳೆಯ ಫೋಟೋಗಳನ್ನು ರೀಸ್ಟೋರ್‌ ಮಾಡಿರುವುದು ಅವರ ಇನ್ಸ್ಟಾಗ್ರಾಮ್‌ ಖಾತೆಯಿಂದ ಗೊತ್ತಾಗಿದೆ.

ಈ ಹಿಂದೆ ಮದುವೆ ಹಾಗೂ ಡೇಟಿಂಗ್‌ ಸಂದರ್ಭದಲ್ಲಿನ ಹಾರ್ದಿಕ್‌ ಜೊತೆಗಿನ ಫೋಟೋವನ್ನು ನತಾಶ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಚ್ಚೇದನ ನೀಡುತ್ತಾರೆ ಎನ್ನುವ ವದಂತಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶದ ಕಾರಣದಿಂದಾಗಿ 70% ಆಸ್ತಿಯನ್ನು ಕಳೆದುಕೊಳ್ಳುತ್ತಾರೆ ಎನ್ನಲಾಗಿತ್ತು.

ಈ ಬಗ್ಗೆ ನತಾಶ ಆಗಲಿ ಹಾರ್ದಿಕ್‌ ಆಗಲಿ ಎಲ್ಲೂ ಕೂಡ ಇದುವರೆಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.

ವಿಚ್ಚೇದನದ ವಿಚಾರ ಪಿಆರ್‌ ತಂಡ ಮಾಡಿದ ಪಬ್ಲಿಕ್‌ ಸ್ಟಂಟ್‌ ಎಂದು ಹೇಳಲಾಗಿತ್ತು. ಆದರೆ ಅಧಿಕೃತವಾಗಿ ಈ ಬಗ್ಗೆ ಇನ್ನು ಕೂಡ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

ಸದ್ಯ ಹಾರ್ದಿಕ್‌ ಟೀಂ ಇಂಡಿಯಾದ ವಿಶ್ವಕಪ್‌ ಟಿ-20 ತಂಡ ಉಪನಾಯಕನಾಗಿ ತಂಡದ ಜೊತೆ ಸೇರಿಕೊಂಡಿದ್ದಾರೆ.

ಟಾಪ್ ನ್ಯೂಸ್

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.