EVM ಧ್ವಂಸಗೈದ ಶಾಸಕನಿಗೆ ಮತ ಎಣಿಕೆ ಕೇಂದ್ರಕ್ಕೆ ನಿರ್ಬಂಧ
ಆಂಧ್ರ ಹೈಕೋರ್ಟ್ಗೆ ಸುಪ್ರೀಂ ಸೂಚನೆ
Team Udayavani, Jun 4, 2024, 6:20 AM IST
ಹೊಸದಿಲ್ಲಿ: ಚುನಾವಣ ಬೂತ್ನಲ್ಲಿ ಇವಿಎಂ ಧ್ವಂಸಗೈದ ಆರೋಪ ಎದುರಿಸುತ್ತಿರುವ ವೈಎಸ್ಆರ್ ಕಾಂಗ್ರೆಸ್ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಮತ ಎಣಿಕೆ ಕೇಂದ್ರವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿದೆ.
ಮಚೆರ್ಲಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ರೆಡ್ಡಿ ಅವರು ಪ್ರವೇಶಿಸದಂತೆ ಸೂಚಿಸಿದೆ. ಮೇ 13ರಂದು ನಡೆದ ಘಟನೆಯ ವಿಡಿಯೋ ವೀಕ್ಷಿಸಿದ ನ್ಯಾ| ಅರವಿಂದ್ ಕುಮಾರ್, ನ್ಯಾ| ಸಂದೀಪ್ ಮೆಹ್ತಾ ಅವರು, ರೆಡ್ಡಿಗೆ ಹೈಕೋರ್ಟ್ನಲ್ಲಿ ದೊರೆತಿರುವ ನಿರೀಕ್ಷಣ ಜಾಮೀನು ಇಡೀ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುವಂತಿದೆ ಎಂದು ಹೇಳಿದೆ. ಜೂ.6ರಂದು ರೆಡ್ಡಿ ವಿರುದ್ಧದ ಪ್ರಕರಣಗಳ ವಿಚಾರಣೆಯಿದ್ದು, ಮೇ 28ರ ಜಾಮೀನು ಅದಕ್ಕೆ ಪ್ರಭಾವ ಬೀರದಂತೆ ವಿಚಾರಣೆ ನಡೆಸಲು ಆಂಧ್ರ ಪ್ರದೇಶ ಹೈಕೋರ್ಟ್ ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.