AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್ ನೀಡಿಲ್ಲ
Team Udayavani, Jun 4, 2024, 12:01 AM IST
ಹೊಸದಿಲ್ಲಿ: ದಿಲ್ಲಿ ಸಿಎಂ ಕೇಜ್ರಿವಾಲ್ಗೆ ತಿಹಾರ್ ಜೈಲಿನಲ್ಲಿ ಕೂಲರ್ ವ್ಯವಸ್ಥೆ ನೀಡಿಲ್ಲ ಹಾಗೂ 3 ಬೇರೆ ಬೇರೆ ಯಂತ್ರಗ ಳಲ್ಲಿ ತೂಕ ಪರೀಕ್ಷಿಸಲಾಗಿದೆ ಎಂದು ಆಪ್ ನಾಯಕರು ಆರೋಪಿಸಿದ್ದಾರೆ. ಆರೋಗ್ಯ ತಪಾಸಣೆ ವೇಳೆ ಕೇಜ್ರಿ ಅವರ ತೂಕವನ್ನು 3 ಬಾರಿ ಪರೀಕ್ಷಿಸಲಾಗಿದೆ. ಅವರು ಇರುವ ಸೆಲ್ನಲ್ಲಿ ಕೂಲರ್ ವ್ಯವಸ್ಥೆ ಒದಗಿಸಿಲ್ಲ. ಬಿಜೆಪಿ ಇಷ್ಟು ಕೆಳಮಟ್ಟಕ್ಕೆ ಇಳಿದಿದೆ ಎಂದು ದಿಲ್ಲಿ ಸಚಿವೆ ಅತಿಶಿ ಹಾಗೂ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಆರೋಪ ಅಲ್ಲಗಳೆದ ತಿಹಾರ್ ಜೈಲ್ ಅಧಿಕಾರಿಗಳು, ಕೇಜ್ರಿವಾಲ್ ಅವರ ತೂಕವನ್ನು ಒಮ್ಮೆ ಮಾತ್ರ ಪರೀಕ್ಷಿಸಲಾಗಿದೆ. ಕೋರ್ಟ್ ಆದೇಶವಿರದ ಕಾರಣ ಅವರಿಗೆ ಕೂಲರ್ ವ್ಯವಸ್ಥೆ ಒದಗಿಸಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.