ದಳಪತಿ ವಿಜಯ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼPokkiriʼ ರೀ ರಿಲೀಸ್: ಫ್ಯಾನ್ಸ್ ಖುಷ್
Team Udayavani, Jun 4, 2024, 3:54 PM IST
ಚೆನ್ನೈ: ʼಲಿಯೋʼ ಬಳಿಕ ದಳಪತಿ ವಿಜಯ್ ಅವರ ಮುಂದಿನ ಸಿನಿಮಾಕ್ಕಾಗಿ ಅವರ ಫ್ಯಾನ್ಸ್ ಗಳು ಕಾಯುತ್ತಿದ್ದಾರೆ. ಸದ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಲು ಸಿದ್ದರಾಗಿರುವ ವಿಜಯ್ ಅದಕ್ಕಿಂತ ಮುಂಚೆ ಈಗಾಗಲೇ ಅನೌನ್ಸ್ ಮಾಡಿರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ದಳಪತಿ ವಿಜಯ್ ಇದೇ ತಿಂಗಳಿನಲ್ಲಿ ತನ್ನ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರ ಫ್ಯಾನ್ಸ್ ಗಳಿಗೆ ಸರ್ಪ್ರೈಸ್ ವೊಂದನ್ನು ನೀಡಲಾಗಿದೆ.
2007 ರಲ್ಲಿ ರಿಲೀಸ್ ಆಗಿದ್ದ ಮಾಸ್ ಮಸಾಲ ʼ ಪೋಕಿರಿʼ ರೀ ರಿಲೀಸ್ ಆಗಲಿದೆ. ಈ ಸಿನಿಮಾವನ್ನು ಪ್ರಭುದೇವ ನಿರ್ದೇಶನ ಮಾಡಿದ್ದರು. ತೆಲುಗಿನ ಮಹೇಶ್ ಬಾಬು ಅವರ ʼಪೋಕಿರಿʼ ಸಿನಿಮಾದ ರಿಮೇಕ್ ಆಗಿ ಬಂದಿದ್ದರೂ ಕಾಲಿವುಡ್ ನಲ್ಲಿ ಈ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು.
ವಿತರಕ ಕರಣ್ ಐಂಗಾರನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಇದೇ ಜೂ.21 ರಂದು ದಳಪತಿ ವಿಜಯ್ ಅವರ 50ನೇ ಹುಟ್ಟುಹಬ್ಬ(ಜೂ.22 ರಂದು) ʼಪೋಕಿರಿʼ ಚಿತ್ರ ಮತ್ತೆ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ ಎಂದು ಪೋಸ್ಟರ್ ಹಂಚಿಕೊಂಡು ಹೇಳಿದ್ದಾರೆ.
4K ಮತ್ತು Dolby Atmos ಧ್ವನಿಯಲ್ಲಿ ಸಿನಿಮಾ ಮರು ಬಿಡುಗಡೆ ಆಗಲಿದೆ.
ದಳಪತಿ ವಿಜಯ್, ಚಿತ್ರದಲ್ಲಿ ಆಸಿನ್, ಪ್ರಕಾಶ್ ರಾಜ್, ವಡಿವೇಲು, ಬೃಂದಾ ಪರೇಖ್, ನಾಸರ್, ಶ್ರೀಮನ್, ನೆಪೋಲಿಯನ್ ಮುಂತಾದವರು ನಟಿಸಿದ್ದಾರೆ.
😍🔥❤️🔥#IlaiyathalapathyVijay‘s 50th Celebration Begins – #Pokkiri Returns to Cinemas!👏🥰😍
😻Attention, fans of #ThalapathiVijay! The wait is finally over. #Pokkiri, the iconic film that cemented #IlaiyathalapathyVijay status as King of India, is returning to the big screen… pic.twitter.com/bIfCDK3ttR
— Karan Ayngaran (@karan_ayngaran) June 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Devara: ಹೇಗಿದೆ ಜೂ.ಎನ್ಟಿಆರ್ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.