ಕ್ಷೇತ್ರ ತೊರೆದರೂ ಗೆಲುವು ಬಾಚಿಕೊಂಡ ಶೋಭಾ ಕರಂದ್ಲಾಜೆ

ಪಕ್ಷಾಂತರಿಯಾದರೂ ಮುದ್ದಹನುಮೇಗೌಡ, ಜಯಪ್ರಕಾಶ್‌ ಹೆಗ್ಡೆಗೆ ಸೋಲಿನ ಕಹಿ!

Team Udayavani, Jun 4, 2024, 7:40 PM IST

ಕ್ಷೇತ್ರ ತೊರೆದರೂ ಗೆಲುವು ಬಾಚಿಕೊಂಡ ಶೋಭಾ ಕರಂದ್ಲಾಜೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆದ್ದಿದ್ದ ಕೇಂದ್ರದ ರಾಜ್ಯ ಖಾತೆಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೆಲ ಕಾರ್ಯಕರ್ತರಿಂದ ಗೋ ಬ್ಯಾಕ್‌ ಚಳವಳಿ ಎದುರಿಸಿದ್ದರು. ಆದರೆ ಬೆಂಗಳೂರು ಉತ್ತರದಲ್ಲಿ ಸಂಸದರಾಗಿದ್ದ ಡಿ.ವಿ.ಸದಾನಂದ ಗೌಡರಿಗೆ ಟಿಕೆಟ್‌ ನಿರಾಕರಿಸಿದ ಬಿಜೆಪಿ ಶೋಭಾ ಅವರಿಗೆ ಟಿಕೆಟ್‌ ನೀಡಿತ್ತು. ಇದೀಗ ಬೆಂಗಳೂರು ಉತ್ತರದ ಮತದಾರರು ಸಹ ಶೋಭಾ ಅವರಿಗೆ ಜೈ ಎಂದಿದ್ದಾರೆ.

ಕಳೆದ ಬಾರಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯಿಂದಾಗಿ ತುಮಕೂರಿನ ಸಂಸದರಾಗಿದ್ದರೂ ಟಿಕೆಟ್‌ ಕಳೆದುಕೊಂಡಿದ್ದ ಮುದ್ದ ಹನುಮೇಗೌಡ ಆ ಬಳಿಕ ಬಿಜೆಪಿ ಸೇರಿದ್ದರು. ಆದರೆ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಯಿಲ್ಲ ಎಂದು ಖಾತ್ರಿ ಆದ ಬಳಿಕ ಮತ್ತು ಕಾಂಗ್ರೆಸ್‌ನ ಕೆಲ ನಾಯಕರ ಒತ್ತಾಸೆ ಮೇರೆಗೆ ಮತ್ತೆ ಕಾಂಗ್ರೆಸ್‌ಗೆ ವಾಪಸ್‌ ಆಗಿ ತುಮಕೂರಿನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆರಂಭದಲ್ಲಿ ಮುದ್ದಹನುಮೇ ಗೌಡರಿಗೆ ಉತ್ತಮ ವಾತಾವರಣವಿದೆ ಎಂಬ ಭಾವನೆ ಮೂಡಿದ್ದೂ ಸಹ ಆ ಬಳಿಕ ವಿ.ಸೋಮಣ್ಣರ ಪ್ರಚಾರದ ಮುಂದೆ ಮಂಕಾದರು.

ಇನ್ನು ಜಯಪ್ರಕಾಶ್‌ ಹೆಗ್ಡೆ ಅವರು ಸಹ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಟೆಕಟ್‌ ಸಿಗುವುದಿಲ್ಲ ಎಂದು ಸ್ಪಷ್ಟವಾದ ಬಳಿಕ ಕಾಂಗ್ರೆಸ್‌ನ ಕದ ಬಡಿಯುತ್ತಿದ್ದರು. ಅತ್ತ ಕಾಂಗ್ರೆಸ್‌ಗೂ ಈ ಕ್ಷೇತ್ರದಲ್ಲಿ ಬಿಜೆಪಿಯನ್ನು ಮಣಿಸುವ ಸೂಕ್ತ ಅಭ್ಯರ್ಥಿ ತಮ್ಮ ಬತ್ತಳಿಕೆಯಲ್ಲಿ ಇಲ್ಲವೆಂದು ಅರಿವಾಗುತ್ತಿದ್ದಂತೆ ಜಯಪ್ರಕಾಶ್‌ ಹೆಗ್ಡೆ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಟಿಕೆಟ್‌ ನೀಡಿತ್ತು. ಆದರೆ ಜಯಪ್ರಕಾಶ್‌ ಹೆಗ್ಡೆ ಅವರನ್ನು ಮತದಾರರು ಕೈ ಹಿಡಿಯಲಿಲ್ಲ.

 

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.