![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
Karnataka; ಕಣದಲ್ಲಿದ್ದ ಹಾಲಿ 13 ಸಂಸದರ ಪೈಕಿ 7 ಮಂದಿಗೆ ಗೆಲುವು
Team Udayavani, Jun 4, 2024, 8:06 PM IST
![Karnataka; ಕಣದಲ್ಲಿದ್ದ ಹಾಲಿ 13 ಸಂಸದರ ಪೈಕಿ 7 ಮಂದಿಗೆ ಗೆಲುವುKarnataka; ಕಣದಲ್ಲಿದ್ದ ಹಾಲಿ 13 ಸಂಸದರ ಪೈಕಿ 7 ಮಂದಿಗೆ ಗೆಲುವು](https://www.udayavani.com/wp-content/uploads/2024/06/mp-620x360.jpg)
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 13 ಮಂದಿ ಹಾಲಿ ಸಂಸದರು ಮತ್ತೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಈ ಪೈಕಿ 7 ಮಂದಿ ಮತ್ತೆ ಗೆದ್ದು ಲೋಕಸಭೆಗೆ ಪ್ರವೇಶಿಸಿದ್ದಾರೆ. ಆರು ಮಂದಿ ಸೋತು ಮನೆ ಸೇರಿದ್ದಾರೆ.
ಈ ಪೈಕಿ ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆದ್ದಿದ್ದಾರೆ. ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಅವರು ಮತ್ತೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಗೆದ್ದಿದ್ದಾರೆ, ಹಾಗೆಯೇ ಬೀದರ್ನಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿದ್ದ ಭಗವಂತ ಖೂಬಾ ಈ ಬಾರಿ ಸೋತಿದ್ದಾರೆ.
ಗೆದ್ದವರು
ಕ್ಷೇತ್ರ ಅಭ್ಯರ್ಥಿ
ಬಾಗಲಕೋಟೆ-ಪಿ.ಸಿ.ಗದ್ದಿಗೌಡರ್
ಬೆಂಗಳೂರು ಕೇಂದ್ರ-ಪಿ. ಸಿ.ಮೋಹನ್
ಧಾರವಾಡ-ಪ್ರಹ್ಲಾದ್ ಜೋಷಿ
ಬೆಂಗಳೂರು ದಕ್ಷಿಣ-ತೇಜಸ್ವಿ ಸೂರ್ಯ
ವಿಜಯಪುರ-ರಮೇಶ್ ಜಿಗಜಿಣಗಿ
ಶಿವಮೊಗ್ಗ-ಬಿ. ವೈ, ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು-ಶೋಭಾ ಕರಂದ್ಲಾಜೆ
ಸೋತವರು
ಕ್ಷೇತ್ರ ಅಭ್ಯರ್ಥಿ
ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ
ಬೀದರ್- ಭಗವಂತ ಖೂಬಾ
ಬೆಂಗಳೂರು ಗ್ರಾಮಾಂತರ-ಡಿ. ಕೆ. ಸುರೇಶ್
ಹಾಸನ- ಪ್ರಜ್ವಲ್ ರೇವಣ್ಣ
ರಾಯಚೂರು-ರಾಜಾ ಅಮರೇಶ ನಾಯಕ್
ಕಲಬುರಗಿ-ಡಾ. ಉಮೇಶ್ ಜಾಧವ್
ಟಾಪ್ ನ್ಯೂಸ್
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.