Kundapura: ಗೇರುಬೀಜ ಖರೀದಿಸಿ 16 ಲಕ್ಷ ರೂ. ಮೋಸ
Team Udayavani, Jun 4, 2024, 9:15 PM IST
ಕುಂದಾಪುರ: ಗುಲ್ವಾಡಿ ಗ್ರಾಮದಲ್ಲಿ ಗುಲ್ವಾಡಿ ಟ್ರೇಡರ್ಸ್ ಹೆಸರಿನ ಗೇರುಬೀಜ ಸಂಸ್ಕರಣೆಯ ಘಟಕ ನಡೆಸಿಕೊಂಡಿರುವ ಅಸ್ಮಾ (33) ಅವರಿಗೆ ಮುಂಬಯಿಯ ಸಂಸ್ಥೆಯೊಂದು 16 ಲಕ್ಷ ರೂ.ಗಳ ಗೇರುಬೀಜ ಖರೀದಿಸಿ ಹಣ ನೀಡದೆ ವಂಚಿಸಿದೆ.
ಮಹಾವೀರ ಟ್ರೇಡಿಂಗ್ ಕಂಪೆನಿ ಮುಂಬಯಿಯ ಮಾಲಕಿ ಭಾರತಿ, ಆಕೆಯ ಪತಿ ನೀಲೇಶ್ ನಿರಂಜನ್, ಅವರ ಬಂಧು ಪಿಯುಷ್ ಗೋಗ್ರಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ನಿತೇಶ್ ಕೆ. ಟಕ್ಕರ್ ಎಂಬ ದಲ್ಲಾಳಿ ಮುಖಾಂತರ ಆರೋಪಿಗಳ ಪರಿಚಯವಾಗಿ 2 ವರ್ಷಗಳಿಂದ ಆರೋಪಿಗಳು ಗೇರುಬೀಜ ಖರೀದಿಸುವ ವ್ಯವಹಾರ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಆರೋಪಿಗಳು 16 ಲಕ್ಷ ರೂ. ಮೌಲ್ಯದ ಗೇರು ಬೀಜ ಖರೀದಿಸಿ 15 ದಿನಗಳಲ್ಲಿ ಹಣ ಪಾವತಿಸುವುದಾಗಿ ಹೇಳಿ ಮೋಸ ಮಾಡಿದ್ದಾಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.