Lok Sabha 2024; ಫಲಿತಾಂಶ ಮೋದಿಯ ನೈತಿಕ ಸೋಲು: ಖರ್ಗೆ
Team Udayavani, Jun 5, 2024, 12:42 AM IST
ಹೊಸದಿಲ್ಲಿ: ಚುನಾವಣ ಫಲಿತಾಂಶ ದೇಶದ ಜನರಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಜತೆಗೆ ಪ್ರಧಾನಿ ಮೋದಿ ಯವರ ವಿರುದ್ಧದ ಜನಾಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ.
ಫಲಿತಾಂಶದ ಬಳಿಕ ಎಐಸಿಸಿ ಕಚೇರಿಯಲ್ಲಿ ಮಾತನಾಡಿ, “ಚುನಾವಣ ಫಲಿತಾಂಶ ದೇಶದ ಜನರು ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಈ ಚುನಾ ವಣೆ ದೇಶದ ಜನ ಮತ್ತು ಮೋದಿ ನಡು ವಿನ ಹೋರಾಟವೆಂದು ನಾವು ಹೇಳುತ್ತಿ ದ್ದೆವು. ಜನರು ನೀಡಿದ ತೀರ್ಪನ್ನು ವಿನೀತರಾಗಿ ಸ್ವೀಕರಿಸುತ್ತೇವೆ’ ಎಂದಿದ್ದಾರೆ.
ಮತದಾರರು ಬಿಜೆಪಿ ಸೇರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಲಿಲ್ಲ. ಈ ಫಲಿತಾಂಶ ಪ್ರಧಾನಿ ಮೋದಿಯವರಿಗೆ ಉಂಟಾದ ನೈತಿಕ, ರಾಜಕೀಯ ಸೋಲು. ಪ್ರತಿಯೊಂದಕ್ಕೂ ನಾನು ನಾನು ಎನ್ನುತ್ತಿದ್ದ ಪ್ರಧಾನಿಗೆ ಉಂಟಾಗಿರುವ ಸೋಲು ಎಂದಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೋ ಮತ್ತು ಭಾರತ್ ಜೋಡೋ ನ್ಯಾಯಯಾತ್ರೆ ದೇಶದ ಲಕ್ಷಾಂತರ ಮತದಾರರನ್ನು ಸಂಪರ್ಕಿಸು ವಲ್ಲಿ ನೆರವಾಯಿತು. ಅವರೆಲ್ಲರೂ ಪಕ್ಷವನ್ನು ಬೆಂಬಲಿಸಿದರು ಎಂದಿದ್ದಾರೆ.
ಪ್ರಧಾನಿಯಿಂದ ಸುಳ್ಳು ಪ್ರಚಾರ: ಕಾಂಗ್ರೆಸ್ನ ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಯಾವತ್ತೂ ಸುಳ್ಳು ಪ್ರಚಾರ ನಡೆಸಿದರು. ಅದು ದೇಶದ ಜನರಿಗೆ ಮನವರಿಕೆಯಾಗಿದೆ. ಇಂಡಿಯಾ ಕೂಟ ಜನರಿಗೆ ಉಂಟಾಗುತ್ತಿದ್ದ ನೈಜ ಸಮಸ್ಯೆ ಗಳಾಗಿರುವ ನಿರುದ್ಯೋಗ, ಹಣದು ಬ್ಬರ, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ದಾಳಿಯ ವಿಚಾರ ಮುಂದಿಟ್ಟುಕೊಂಡು ಪ್ರಚಾರ ನಡೆಸಿದೆವು ಎಂದರು.
ವಿರೋಧ ಮಾಡಿದ್ರೆ ಜೈಲು
ಬಿಜೆಪಿ ವಿರೋಧಿಸಿದವರನ್ನು ಜೈಲಿಗೆ ಹಾಕಲಾಯಿತು. ಒತ್ತಡ ತಾಳಲಾ ರದ ಕೆಲವು ಪಕ್ಷಗಳು ಸಹಕರಿಸಿದವು. ಮತ್ತೆ ಬಿಜೆಪಿಗೆ ಅಧಿಕಾರ ಕೊಟ್ಟರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಹಾನಿ ಎಂದು ಜನಕ್ಕೆ ಮನವರಿಕೆಯಾ ಗಿದೆ ಎಂದು ಖರ್ಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.