Arrested: ಮೂವರು ಮೊಬೈಲ್ ಸುಲಿಗೆಕೋರರ ಬಂಧನ; 1.25 ಲಕ್ಷ ರೂ. ಮೌಲ್ಯದ ಮೊಬೈಲ್ಗಳ ವಶ
Team Udayavani, Jun 5, 2024, 11:10 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಬೈಕ್ ತಗುಲಿದ ವಿಚಾರಕ್ಕೆ ಬುಲೆಟ್ ಸವಾರ ಮೇಲೆ ಹಲ್ಲೆ ನಡೆಸಿ ಐಫೋನ್ -15 ಸೇರಿ ಎರಡು ಮೊಬೈಲ್ ಸುಲಿಗೆ ಮಾಡಿ ದ್ದ ಮೂವರು ಆರೋಪಿಗಳನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಚ್ ಎಎಲ್ ನಿವಾಸಿ ಮಂಜುನಾಥ್(30), ಸರ್ಜಾಪುರ ನಿವಾಸಿ ಎನ್. ಕಾರ್ತಿಕ್(27) ಮತ್ತು ಬಸವನಗರ ನಿವಾಸಿ ಆರ್. ಕಾರ್ತಿಕ್ (29) ಬಂಧಿತರು. ಆರೋಪಿ ಗಳಿಂದ 1.25 ಲಕ್ಷ ರೂ. ರೂ. ಮೌಲ್ಯದ ಐಫೋನ್-15 ಮತ್ತು ಒನ್ ಪ್ಲಸ್ ಮೊಬೈಲ್ ವಶಕ್ಕೆ ಪಡೆಯ ಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯ ಗುಂಜೂರು ಪಾಳ್ಯದ ಬಾರ್ನಲ್ಲಿ ಮದ್ಯಪಾನ ಮಾಡಿ ಹೊರ ಗಡೆ ಬಂದಿದ್ದಾರೆ. ಅದೇ ವೇಳೆ ದೂರುದಾರರು ತಮ್ಮ ಬುಲೆಟ್ ಅನ್ನು ತೆಗೆಯು ವಾಗ ಪಕ್ಕದಲ್ಲಿ ನಿಲ್ಲಿಸಿದ್ದ ಆರೋಪಿಗಳ ಬೈಕ್ಗೆ ತಗುಲಿದೆ. ಇದೇ ವಿಚಾರಕ್ಕೆ ಮೂವರು ದೂರುದಾರರ ಜತೆ ಜಗಳ ತೆಗೆದು ಹಲ್ಲೆ ನಡೆಸಿ ಸುಲಿಗೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.