Lok sabha Result: ಯಾರೀತ ಅಮೃತ್‌ ಪಾಲ್‌, ಜೈಲಿನಲ್ಲಿದ್ದು ಗೆದ್ದ ಖಲಿಸ್ತಾನಿ ಬೆಂಬಲಿಗ!

ಒಂದು ವರ್ಷದ ನಂತರ ಅಮೃತ್‌ ಪಾಲ್‌ ಸಿಂಗ್‌ ನನ್ನು ಎನ್‌ ಐಎ ಬಂಧಿಸಿತ್ತು

Team Udayavani, Jun 5, 2024, 11:52 AM IST

Lok sabha Result: ಯಾರೀತ ಅಮೃತ್‌ ಪಾಲ್‌, ಜೈಲಿನಲ್ಲಿದ್ದು ಗೆದ್ದ ಖಲಿಸ್ತಾನಿ ಬೆಂಬಲಿಗ!

ಪಂಜಾಬ್:‌ ಪಂಜಾಬ್‌ ನ ಖಾದೂರ್‌ ಸಾಹಿಬ್‌ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಖಲಿಸ್ತಾನಿ ಬೆಂಬಲಿಗ, ವಾರಿಸ್‌ ಪಂಜಾಬ್‌ ಡಿ ಮುಖ್ಯಸ್ಥ ಅಮೃತ್‌ ಪಾಲ್‌ ಸಿಂಗ್‌ ಜಯಗಳಿಸಿದ್ದು, ಅಚ್ಚರಿ ಏನಂದರೆ ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದಿಬ್ರುಗಢ್‌ ಜೈಲಿನಲ್ಲಿದ್ದಾನೆ!‌

ಇದನ್ನೂ ಓದಿ:Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

ಅಸ್ಸಾಂನ ದಿಬ್ರುಗಢ್‌ ಜೈಲಿನಲ್ಲಿದ್ದುಕೊಂಡೇ ಲೋಕಸಭೆಗೆ ಸ್ಪರ್ಧಿಸಿದ್ದ ಅಮೃತ್‌ ಪಾಲ್‌ ಸಿಂಗ್‌ ಚುನಾವಣ ಪ್ರಚಾರ ನಡೆಸದೇ ಖಾದೂರ್‌ ಸಾಹಿಬ್‌ ಕ್ಷೇತ್ರದಲ್ಲಿ 4,04,430 ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ ನ ಕುಲ್ಬೀರ್‌ ಸಿಂಗ್‌ ಝಿರಾ ಅವರನ್ನು ಪರಾಜಯಗೊಳಿಸಿದ್ದಾನೆ. ಝಿರಾ ಪಡೆದ ಮತ ಕೇವಲ 2,07,310!

ಆಪ್‌ ಆದ್ಮಿ ಪಕ್ಷದ ಲಾಲ್‌ ಜಿತ್‌ ಸಿಂಗ್‌ ಭುಲ್ಲಾರ್‌ 1,94,836 ಮತ ಪಡೆಯುವ ಮೂಲಕ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಚುನಾವಣ ಆಯೋಗದ ಅಂಕಿಅಂಶದ ಪ್ರಕಾರ ಅಮೃತ್‌ ಪಾಲ್‌ ಸಿಂಗ್‌ 1,97,120 ಮತಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿರುವುದಾಗಿ ತಿಳಿಸಿದೆ.

ಯಾರೀತ ಅಮೃತ್‌ ಪಾಲ್‌ ಸಿಂಗ್?

ಅಮೃತ್‌ ಪಾಲ್‌ ಸಿಂಗ್‌ ವಾರಿಸ್‌ ಪಂಜಾಬ್‌ ಡಿ ಮುಖ್ಯಸ್ಥ, ಖಲಿಸ್ತಾನಿ ಉಗ್ರ ಸಂಘಟನೆಯ ಬೆಂಬಲಿಗ. 2023ರ ಫೆಬ್ರವರಿಯಲ್ಲಿ ಪೊಲೀಸ್‌ ಠಾಣೆಯ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಸಿಂಗ್‌ ಬೆಂಬಲಿಗನೊಬ್ಬನನ್ನು ಬಂಧಿಸಿದ ನಂತರ ಅಮೃತ್‌ ಪಾಲ್‌ ಸಿಂಗ್‌ ಪತ್ರಿಕೆಗಳಿಗೆ ಹೆಡ್‌ ಲೈನ್ಸ್‌ ಆಗಿದ್ದ.

ಠಾಣೆ ಮೇಲೆ ದಾಳಿ ನಡೆದ ಒಂದು ವರ್ಷದ ನಂತರ ಅಮೃತ್‌ ಪಾಲ್‌ ಸಿಂಗ್‌ ನನ್ನು ಎನ್‌ ಐಎ ಬಂಧಿಸಿತ್ತು. ನಂತರ ಈತನ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೂರು ದಾಖಲಿಸಿ ಅಸ್ಸಾಂನ ದಿಬ್ರುಗಢ್‌ ಜೈಲಿನಲ್ಲಿ ಇರಿಸಲಾಗಿತ್ತು.

ಟಾಪ್ ನ್ಯೂಸ್

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.