Kottigehara: ಎದೆ ನೋವು ಕಾಣಿಸಿಕೊಂಡರೂ ಸಮಯಪ್ರಜ್ಞೆ ಮೆರೆದ KSRTC ಬಸ್ ಚಾಲಕ
Team Udayavani, Jun 5, 2024, 5:19 PM IST
ಕೊಟ್ಟಿಗೆಹಾರ: ಮೂಡಿಗೆರೆಯಿಂದ ಮತ್ತಿಕಟ್ಟೆಗೆ ಸಾಗುವ ಸರ್ಕಾರಿ ಬಸ್ ನ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಬಣಕಲ್ ನಲ್ಲಿ ಬಸ್ ನಿಲ್ಲಿಸಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ.
ಬಸ್ ಮೂಡಿಗೆರೆಯಿಂದ ಮತ್ತಿಕಟ್ಟೆ, ಬಾಳೂರು ಹೊರಟ್ಟಿಗೆ ತೆರಳಿ ಶಾಲಾ ಮಕ್ಕಳು ಹಾಗೂ ಇತರೆ ಪ್ರಯಾಣಿಕರನ್ನು ಹತ್ತಿಸಿಕೊಂಡು ಬರುವಾಗ ಬಾಳೂರು ಹೊರಟ್ಟಿ ಮಾರ್ಗದಲ್ಲಿ ಬರುವಾಗ ಎದೆ ನೋವು ಕಾಣಿಸಿಕೊಂಡಿದೆ.ಅಲ್ಲಿಂದ ಬಣಕಲ್ ಗೆ ಕೆಲವೇ ಕಿ.ಮಿ. ಅಂತರ ಇರುವುದರಿಂದ ಚಾಲಕ ಗಂಗಾಧರ ಬಸ್ ನಿಧಾನವಾಗಿ ಚಲಾಯಿಸಿ ಬಣಕಲ್ ಪೇಟೆ ಬರುತ್ತಿದ್ದಂತೆ ಬಸ್ ನಿಲ್ಲಿಸಿ ಸಮಾಜ ಸೇವಕ ಆರೀಫ್ ಅವರ ಸಹಾಯ ಪಡೆದು ಬಣಕಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಡಾ.ಇಕ್ಲಾಸ್ ಅಹಮ್ಮದ್ ಬಳಿ ಆರೋಗ್ಯ ತಪಾಸಣೆ ಮಾಡಿಸಿ ಪ್ರಥಮ ಚಿಕಿತ್ಸೆ ಪಡೆದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳ ಹಾಗೂ ಹಲವು ಪ್ರಯಾಣಿಕರ ಪ್ರಾಣ ಉಳಿಸಿದ ಘಟನೆ ನಡೆದಿದೆ. ಬಸ್ ನಲ್ಲಿ ಸುಮಾರು 60 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಒತ್ತಡ ಹೇರಲ್ಲ… ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ: ಶೆಟ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.