Kundapura ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Jun 5, 2024, 8:14 PM IST
ಕುಂದಾಪುರ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ದಿನೇಶ್ ಮೊಗವೀರನನ್ನು ಬಂಧಿಸಿದ ಕೋಟ ಪೊಲೀಸರು ಇಲ್ಲಿನ ನ್ಯಾಯಾಲಯದಕ್ಕೆ ಹಾಜರುಪಡಿಸಿದ್ದಾರೆ.
ಕೋಟ ಮತ್ತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೋಕ್ಸೋ ಪ್ರಕರಣ ಕೂಡ ಇದೆ. ಈತನನ್ನು ಬಿದ್ಕಲ್ ಕಟ್ಟೆ ಬಸ್ ನಿಲ್ದಾಣ ಸಮೀಪ ಬಂಧಿಸಿದ್ದಾರೆ.
ಕೋಟ ಠಾಣಾಧಿಕಾರಿ ತೇಜಸ್ವಿ ಮಾರ್ಗದರ್ಶನದಲ್ಲಿ ಸಿಬಂದಿಗಳಾದ ಹೆಡ್ ಕಾನ್ಸ್ಟೆಬಲ್ ಕೃಷ್ಣ , ರಾಜೇಶ್, ಮಂಜುನಾಥ್ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಐದು ಮದುವೆಯಾಗಿದ್ದು ವಂಚನೆ, ಪೋಕ್ಸೋ, ಕಳ್ಳತನ ಸೇರಿ ಹಲವು ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
Sandalwood; ಟ್ರೇಲರ್ನಲ್ಲಿ ‘ತಾಜ್’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ
Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.